ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾಂಗ್ರೇಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಹಳಿಯಾಳ ಮಾದರಿ ಕ್ಷೇತ್ರ ಮಾಡುವೆ – ಸಚಿವ ಆರ್.ವಿ.ದೇಶಪಾಂಡೆ.
ಹಳಿಯಾಳ:- ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನದ ಹೊಳೆಯನ್ನೇ ಹರಿಸಲಾಗಿದ್ದು ಮತ್ತೇ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಮಾದರಿ ಕ್ಷೇತ್ರವಾಗಿ ಹಳಿಯಾಳ ಗುರುತಿಲ್ಪಡಲಿದ್ದು ಇದಕ್ಕೆ ಜನರ ಸಹಕಾರ ಅತಿ ಮುಖ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ನುಡಿದರು. ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಹಿರಿಯ ರಾಜಕಾರಣಿ ಸಚಿವ ದೇಶಪಾಂಡೆ ಅವರು ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಭರದ ಚುನಾವಣಾ ಪ್ರಚಾರದಲ್ಲಿ … [Read more...] about ಕಾಂಗ್ರೇಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಹಳಿಯಾಳ ಮಾದರಿ ಕ್ಷೇತ್ರ ಮಾಡುವೆ – ಸಚಿವ ಆರ್.ವಿ.ದೇಶಪಾಂಡೆ.
ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಪಿ.ಯು.ಸಿ ಫಲಿತಾಂಶ 89.74%
ಹಳಿಯಾಳ :- 2017-18ನೇ ಸಾಲಿನ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಹಳಿಯಾಳದ ಉದ್ಯೋಗ ವಿದ್ಯಾನಗರದಲ್ಲಿರುವ ಕೆ.ಎಲ್.ಎಸ್.ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಪರೀಕ್ಷೆಗೆ ಹಾಜರಾದ 117 ವಿದ್ಯಾರ್ಥಿಗಳಲ್ಲಿ 105 ವಿದ್ಯಾರ್ಥಿಗಳು ಉತ್ತೀರ್ಣರಾಗಿ 89.74% ಫಲಿತಾಂಶವನ್ನು ವಿದ್ಯಾಲಯ ದಾಖಲಿಸಿದೆ. ವಿದ್ಯಾರ್ಥಿನಿ ಲಕ್ಷ್ಮೀ ಅಶೋಕ ಅಗಸಿಮನಿ 90.17% (541/600) ಶಾಲೆಗೆ ಪ್ರಥಮ, ನಿಶಾತ್ ನಾಶೀರ್ ಚಿಕ್ಕೋಡಿ 534(89%) ದ್ವೀತಿಯ ಹಾಗೂ ಕಿರಣ ನಾಗೇಂದ್ರ ಸಾಂಬ್ರಾಣಿಕರ … [Read more...] about ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಪಿ.ಯು.ಸಿ ಫಲಿತಾಂಶ 89.74%
ಗಮನ ಸೆಳೆದ ರಂಗೋಲಿಯಲ್ಲಿ ಮೂಡಿದ ಲಕ್ಷ್ಮೀದೇವಿಯ ಚಿತ್ರ
ಹಳಿಯಾಳ:- ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರಿಂದ ನಡೆದ ಶತಚಂಡಿ ಹೋಮ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ರಂಗೋಲಿಯಿಂದ ಬಿಡಿಸಿರುವ ಶ್ರೀ ಲಕ್ಷ್ಮೀದೇವಿಯ ಬೃಹತ್ ಚಿತ್ರ ಭಕ್ತರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. … [Read more...] about ಗಮನ ಸೆಳೆದ ರಂಗೋಲಿಯಲ್ಲಿ ಮೂಡಿದ ಲಕ್ಷ್ಮೀದೇವಿಯ ಚಿತ್ರ
ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ
ಹಳಿಯಾಳ:- ಹಳಿಯಾಳ ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೆರಿಸಿದರು. ಗೋಕಾಕ, ಹಂಪಿ, ಧಾರವಾಡ, ಕುಮಟಾ ಹೀಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ 25ಜನ ಪುರುಹೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ಶ್ರೀ ತುಳಜಾಭವಾನಿ ದೇವಿ ಹೋಮ ಸೇರಿದಂತೆ ಭಾನುವಾರ ಶತಚಂಡಿ ಹೋಮ ನೆರವೆರಿಸಲಾಯಿತು. ಹಳಿಯಾಳ ಕ್ಷೇತ್ರದ ಕಾಂಗ್ರೇಸ್ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ




