1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 120 Quintal 1050 1050 1050Paddy Paddy Medium Variety Average 130 Quintal 1680 1680 1680 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 28-4-2018
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:- ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿಗಳಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಲ್ಪಟ್ಟಿರುವ ಹಳಿಯಾಳ ಕ್ಷೇತ್ರದ 2018ರ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ ದಿ.27 ರಂದು ಯಾರು ನಾಮಪತ್ರ ಹಿಂಪಡೆಯದ ಕಾರಣ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ … [Read more...] about ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಇಚ್ಚಾಶಕ್ತಿಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪತ್ನಿ ರಾಧಾ ದೇಶಪಾಂಡೆ ಪತಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ
Apmc market report 27-4-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 120 Quintal 1100 1100 1100Paddy Paddy Medium Variety Average 240 Quintal 1800 2050 1900 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 27-4-2018
ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.
ಹಳಿಯಾಳ:- ವಚನ ಭ್ರಷ್ಟ, ವಿಶ್ವಾಸ ದ್ರೋಹ ಮಾಡಿರುವ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು, ಅವರ ಅಭ್ಯರ್ಥಿ ಹೀನಾಯ ಸೋಲನುಭವಿಸಲಿದ್ದಾರೆಂದು ಹೇಳಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಕ್ಷೇತ್ರದಲ್ಲಿ ತಮಗೆ ಜನತೆಯ ಉತ್ತಮ ಬೆಂಬಲ ದೊರೆಯುತ್ತಿದ್ದು ಉತ್ತಮ ಸ್ಪರ್ದೆ ನೀಡಿ ವಿಜಯ ಸಾಧಿಸುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 40 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ತಾವು ಜನರ ಸೇವೆಗಾಗಿ … [Read more...] about ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.



