• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಒರ್ವ ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಹಿಂದಕ್ಕೆ- 9 ಅಭ್ಯರ್ಥಿಗಳು ಕಣದಲ್ಲಿ

April 26, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಸ್ಪರ್ದಿಸಲು ನಾಮಪತ್ರ ಸಲ್ಲಿಸಿದ್ದ ದಾಂಡೇಲಿಯ ರಾಜಶೇಖರ ಬೆಳ್ಳಿಗಟ್ಟಿ ಗುರುವಾರ ದಿ.26 ರಂದು ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದು ಈಗ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ 9 ಆಗಿದೆ.   ಗುರುವಾರ ಹಾಗೂ ಶುಕ್ರವಾರ ದಿ.27ರ ಮಧ್ಯಾಹ್ನ 3 ಗಂಟೆಯವರಗೆ ನಾಮಪತ್ರ ಹಿಂಪಡೆಯಲು ಅವಕಾಶವಿದ್ದು 27 ಕ್ಕೆ ಸಾಯಂಕಾಲ 4.30ಗಂಟೆಗೆ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ … [Read more...] about ಒರ್ವ ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಹಿಂದಕ್ಕೆ- 9 ಅಭ್ಯರ್ಥಿಗಳು ಕಣದಲ್ಲಿ

ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.

April 26, 2018 by Yogaraj SK Leave a Comment

ಹಳಿಯಾಳ:-ಹಳಿಯಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಅಕ್ರಮ-ಸಕ್ರಮ ಸಮೀತಿ ಅಧ್ಯಕ್ಷ, ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಪರಮಾಪ್ತ ಸುಭಾಷ ಕೊರ್ವೆಕರ ಅವರ ಹಾಗೂ ಸಂಬಂಧಿಕರ ಮನೆ ಮೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.  ಬುಧವಾರ ಸಾಯಂಕಾಲ ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾ ಬಳಿ ಸಕ್ಕರೆ ಕಾರ್ಖಾನೆ ತೆರಳುವ ರಸ್ತೆ ಬಳಿ ಇರುವ ಸುಭಾಷ ಕೊರ್ವೆಕರ ನಿವಾಸ ಅವರ ಮಾವ ಗುತ್ತೀಗೆದಾರ ನಾರಾಯಣ ದೇಸೂರಕರ ಅವರ ಶೇಖನಕಟ್ಟಾ ಗ್ರಾಮದ ಮನೆ … [Read more...] about ಸಚಿವ ದೇಶಪಾಂಡೆ ಪರಮಾಪ್ತ, ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಮನೆಗಳ ಮೇಲೆ ಐಟಿ ರೇಡ್ ದಾಖಲೆಗಳನ್ನು ಪರಿಶೀಲಿಸಿ ತೆರಳಿದ ಅಧಿಕಾರಿಗಳ ತಂಡ.

ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ-ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ; ಸುವರ್ಣಾ ಹೆಗಡೆ ಮತಯಾಚನೆ

April 25, 2018 by Yogaraj SK Leave a Comment

ಹಳಿಯಾಳ:- ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ, ಕೇಂದ್ರದಲ್ಲಿ ಮೋದಿಜಿಯವರ ಕೈ ಬಲ ಪಡಿಸಲು ಬಿಜೆಪಿ ಪಕ್ಷದ ಹಳಿಯಾಳ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ ಎಂದು ಅವರ ಪತ್ನಿ ಸುವರ್ಣಾ ಹೆಗಡೆ ಮತಯಾಚನೆಯಲ್ಲಿ ತೊಡಗಿದ್ದಾರೆ.    ಹಳಿಯಾಳದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಳಿನದಿ ನೀರಾವರಿ ಯೋಜನೆಯಂತಹ ರೈತರ ಜೀವನ ಹಸನಾಗಿಸಬಲ್ಲ ಮಹತ್ವಪೂರ್ಣ ಯೋಜನೆಯ … [Read more...] about ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ-ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ; ಸುವರ್ಣಾ ಹೆಗಡೆ ಮತಯಾಚನೆ

ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ

April 25, 2018 by Yogaraj SK Leave a Comment

sunil hegade

ಹಳಿಯಾಳ:-2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಬುಧವಾರ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ನಡೆದು 11 ಅಭ್ಯರ್ಥಿಗಳಲ್ಲಿ 1 ಅಭ್ಯರ್ಥಿ ನಾಮಪತ್ರ ತಿರಸ್ಕøತವಾಗಿ ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.  ಬುಧಾವರ ಬೆಳಿಗ್ಗೆ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಎಲ್ಲ ಅಭ್ಯರ್ಥಿಗಳು ಹಾಗೂ ಏಜೆಂಟರ ಸಮಕ್ಷಮ ನಾಮಪತ್ರ ಪರಿಶೀಲನೆ ನಡೆಸಲಾಯಿತು.  ಹಳಿಯಾಳ … [Read more...] about ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ

ಕಾಂಗ್ರೇಸ್‍ನಲ್ಲಿದ್ದು ಅಧಿಕಾರ ಅನುಭವಿಸಿ ಬೇರೆ ಪಕ್ಷ ಸೇರಿದವರು ಪಕ್ಷ ಹಾಗೂ ವಿಶ್ವಾಸ ದ್ರೋಹ ಮಾಡಿದಂತೆ –ವಿಪ ಸದಸ್ಯ ಘೊಟ್ನೇಕರ.

April 24, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಪಕ್ಷದಲ್ಲಿದ್ದುಕೊಂಡು ಅಧಿಕಾರ ಪಡೆದು ಎಲ್ಲ ಸವಲತ್ತು ಅನುಭವಿಸಿ ಈಗ ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಬೇರೆ ಪಕ್ಷ ಸೇರಿರುವ ಮಿನುಗಾರಿಕಾ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ರಾಜೇಂದ್ರ ನಾಯ್ಕ ವಿಶ್ವಾಸ ಹಾಗೂ ಪಕ್ಷ ದ್ರೋಹ ಎಸಗಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು.  ಪಟ್ಟಣದಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮೂಲತಃ ಕಾಂಗ್ರೇಸ್ಸಿಂದ ರಾಜಕೀಯ ಮುಖಂಡರಾಗಿ ಬೆಳೆದು ಅಧಿಕಾರ ಅನುಭವಿಸಿದ … [Read more...] about ಕಾಂಗ್ರೇಸ್‍ನಲ್ಲಿದ್ದು ಅಧಿಕಾರ ಅನುಭವಿಸಿ ಬೇರೆ ಪಕ್ಷ ಸೇರಿದವರು ಪಕ್ಷ ಹಾಗೂ ವಿಶ್ವಾಸ ದ್ರೋಹ ಮಾಡಿದಂತೆ –ವಿಪ ಸದಸ್ಯ ಘೊಟ್ನೇಕರ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,603 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar