• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ

April 24, 2018 by Yogaraj SK Leave a Comment

ಹಳಿಯಾಳ:- 2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ದಿ.24 ಮಂಗಳವಾರದ ವರೆಗೆ 11 ಅಭ್ಯರ್ಥಿಗಳಿಂದ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ.  ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆಯಿಂದ, ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ, ಜೆಡಿಎಸ್‍ನ ಕೆ.ಆರ್.ರಮೆಶ ಅವರಿಂದ ತಲಾ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಲಾಗಿದೆ. … [Read more...] about ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ

ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ

April 24, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಜೋಯಿಡಾ ಮತಕ್ಷೇತ್ರದ ಬಿಜೆಪಿ ಪಕ್ಷದ 2ನೇ ಪಾರ್ಟಿ ಅಭ್ಯರ್ಥಿಯಾಗಿ  ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಪತ್ನಿ ಸುವರ್ಣಾ ಹೆಗಡೆ ಮಂಗಳವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಕೋಮಲ ಪಂಡಿತ, ಜಯಲಕ್ಷ್ಮೀ ಚವ್ವಾಣ, ಸದಾನಂದ ಗುಪಿತ, ಸುಭಾಷ ಮುರುಕುಂಬಿ  ಇದ್ದರು.  ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುವರ್ಣಾ ಹಳಿಯಾಳ … [Read more...] about ಬಿಜೆಪಿ ಪಕ್ಷದಿಂದ 2ನೇ ಅಭ್ಯರ್ಥಿಯಾಗಿ ಹಳಿಯಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸುನೀಲ್ ಹೆಗಡೆ ಪತ್ನಿ ಸುವರ್ಣಾ ಹೆಗಡೆಯಿಂದ ನಾಮಪತ್ರ ಸಲ್ಲಿಕೆ

ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್‍ಇಪಿ ಅಭ್ಯರ್ಥಿಯಾಗಿ ಕಣಕ್ಕೆ

April 24, 2018 by Yogaraj SK Leave a Comment

ಹಳಿಯಾಳ: ಆಲ್‍ಇಂಡಿಯಾ ಎಮ್‍ಪಾವರಮೇಂಟ್ ಪಾರ್ಟಿ(ಎಮ್‍ಇಪಿ) ಪಕ್ಷದಿಂದ ತಾಲೂಕಿನ ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ ಹಳಿಯಾಳ-ಜೋಯಿಡಾ ಮತಕ್ಷೇತ್ರದ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಅವರೊಂದಿಗೆ ಮುಖಂಡರಾದ ಶೋಭಾ ಕೊಳದಾರ, ಸುಧಾ ಗೌಡಾ, ಶಾಲಂಬಿ ಹಳಬ, ಮಹಮ್ಮದಸಾಬ ಅರಳಿಕಟ್ಟಿ ಇದ್ದರು.  ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದ ಬಡೇಸಾಬ … [Read more...] about ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿ ಎಮ್‍ಇಪಿ ಅಭ್ಯರ್ಥಿಯಾಗಿ ಕಣಕ್ಕೆ

ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ

April 24, 2018 by Yogaraj SK Leave a Comment

ಹಳಿಯಾಳ :- ಇತ್ತೀಚಿನ ದಿನಗಳಲ್ಲಿ  ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು.  ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ

ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ

April 23, 2018 by Yogaraj SK Leave a Comment

ಹಳಿಯಾಳ :  ಪಟ್ಟಣದ ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ ವಿಶೇಷ ಪೂಜೆ ಪುನಸ್ಕಾರ, ಮಹಾಭಿಷೇಕ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.  ಗ್ರಾಮದೇವಿ ಟ್ರಸ್ಟ್ ಅಧ್ಯಕ್ಷ ಮಂಗೇಶ ದೇಶಪಾಂಡೆ, ಟ್ರಸ್ಟಿ ಸುರೇಶ ದೇಸಾಯಿ ರವರ ನೇತೃತ್ವದಲ್ಲಿ ಟ್ರಸ್ಟಿಗಳು ಗ್ರಾಮದ ಪ್ರಮುಖರು, ಹಿರಿಯರ ಉಸ್ತುವಾರಿಯಲ್ಲಿ ಪಟ್ಟಣದ ಹಾಗೂ ಹೊರಭಾಗಗಳಿಂದ ಸಾವಿರಾರು ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ … [Read more...] about ಗ್ರಾಮದೇವಿ ಶ್ರೀ ಉಡಚಮ್ಮಾ ಹಾಗೂ ಶ್ರೀ ದೇಮವ್ವಾ ದೇವಿಯರ ಒಂದನೇ ವಾರ್ಷಿಕ ಜಾತ್ರಾ ಮಹೋತ್ಸವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,603 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar