ಹಳಿಯಾಳ :- ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಎದುರಾಗಿರುವ ಕರೆನ್ಸಿ ಕೊರತೆ ಸಮಸ್ಯೆಯು ಅತೀ ಶೀಘ್ರ ಬಗೆಹರಿಯಲಿದೆ, ಈ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಮಹಿಳಾ ಮತ್ತು ಶಿಶುಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ಖಾತೆ ರಾಜ್ಯ ಸಚಿವ ಡಾ.ವಿರೇಂದ್ರ ಕುಮಾರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಆಕಸ್ಮಿಕವಾಗಿ ಎದುರಾಗಿರುವ ಕರೆನ್ಸಿ ಕೊರತೆ ತಾತ್ಕಾಲಿಕ ಸಮಸ್ಯೆಯಾಗಿದ್ದು … [Read more...] about ಆಕಸ್ಮಿಕವಾಗಿ ಎದುರಾಗಿರುವ ಕರೆನ್ಸಿ ಕೊರತೆ ಶೀಘ್ರದಲ್ಲೇ ನಿವಾರಣೆ ಆಗಲಿದೆ ;ರಾಜ್ಯ ಸಚಿವ ಡಾ.ವಿರೇಂದ್ರ ಕುಮಾರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ;ಜೆಡಿಸ್ ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಆರ್. ರಮೇಶ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪತ್ನಿ ವೈದೇವಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಆರ್. ನಾಯ್ಕ, ಸಹೋದರ ಪ್ರದೀಪ್ ಕೆ.ಆರ್ ಮತ್ತು ಮುಖಂಡ ನಾಗೇಂದ್ರ ಜಿವೋಜಿ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ … [Read more...] about ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ಹಳಿಯಾಳ:- 2018ರ ಈ ವಿಧಾಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದಿಂದ ಆಯ್ಕೆಯಾಗಿ ಸರ್ಕಾರ ರಚಿಸಲಿದೆ ಎಂದು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ ಭವಿಷ್ಯ ನುಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ … [Read more...] about ಹಳಿಯಾಳ ವಿಧಾನ ಸಭಾ ಕ್ಷೇತ್ರ ಸಚಿವ ಆರ್.ವಿ.ದೇಶಪಾಂಡೆ ನಾಮಪತ್ರ ಸಲ್ಲಿಕೆ ;2018 ರಾಜ್ಯ ವಿಧಾನ ಸಭೆ ಹಾಗೂ 2019 ಲೋಕಸಭೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ – ಆರ್.ವಿ.ದೇಶಪಾಂಡೆ ಭವಿಷ್ಯ
ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.
ಹಳಿಯಾಳ:- :- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಆಸ್ತಿ ಹಾಗೂ ಜವಾಬ್ದಾರಿಗಳ ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದು ಅವರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತರಾಗಿದ್ದಾರೆ. ದೇಶಪಾಂಡೆ ಹೆಸರಿನಲ್ಲಿ ಚರಾಸ್ಥಿ ಒಟ್ಟೂ 22,69,96,666ರಷ್ಟಿದ್ದು ಅವರ ಪತ್ನಿ ರಾಧಾ ಹೆಸರಿನಲ್ಲಿ 112,26,97,153 ರಷ್ಟಿದೆ. ಆರ್.ವಿಡಿ ಹೆಸರಿನಲ್ಲಿ ವಿವಿಧ … [Read more...] about ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.
ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗಿಂತ ತಮ್ಮ ಪಕ್ಷದ ಕೆಲವು ಕಾರ್ಯಕರ್ತರು, ಮುಖಂಡರಿಗೆ ಹಾಗೂ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳ ಗುತ್ತಿಗೆ ಕೆಲಸ ನೀಡಿ ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸರ್ಕಾರದ ಹಣ ಹಗಲು ದರೊಡೆ ಮಾಡಿದ್ದಾರೆ ಹೊರತು ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ ಹೀಗಾಗಿ ಅವರ ಸೋಲು ನಿಶ್ಚಿತ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಹಳಿಯಾಳ-ಜೋಯಿಡಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ನಾಮಪತ್ರ ಸಲ್ಲಿಕೆ ಕೇವಲ ಗುತ್ತಿಗೆದಾರರು, ಮುಖಂಡರ ಅಭಿವೃದ್ದಿ ಮಾಡೊ ದೇಶಪಾಂಡೆ ಸೋಲು ನಿಶ್ಚಿತ- ಸುನೀಲ್ ಹೆಗಡೆ




