• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ದಿ.16 ರಂದು ಬೃಹತ್ ಪ್ರತಿಭಟನೆ-ಕಬ್ಬು ಬೆಳೆಗಾರ ಸಂಘ

October 15, 2020 by Yogaraj SK Leave a Comment

ರೈತ ವಿರೋಧಿ ನೀತಿಯ ವಿರುದ್ದ, ಹಿಂದಿನ ಬಾಕಿ, ಪ್ರಸಕ್ತ ವರ್ಷ ಕಬ್ಬಿಗೆ ದರ ನಿಗದಿಗೆ ಆಗ್ರಹ.ಹಳಿಯಾಳ:- ಸದಾಕಾಲ ರೈತ ವಿರೋಧಿ ಧೋರಣೆ ಅನುಸರಿಸುತ್ತಾ ಬಂದಿರುವ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಮತ್ತೇ ರೈತರಿಗೆ ಮೋಸ ಮಾಡಲು ಪ್ರಯತ್ನಿಸುತ್ತಿದ್ದು ರೈತರ ಕೊಟ್ಯಂತರ ರೂ. ಬಿಲ್ ಬಾಕಿ ಇಟ್ಟುಕೊಂಡು, ಪ್ರಸಕ್ತ ವರ್ಷದ ಕಬ್ಬಿಗೆ ದರ ನಿಗದಿ ಪಡಿಸದೆ ವಾಮ ಮಾರ್ಗದ ಮೂಲಕ ಕಾರ್ಖಾನೆ ಆರಂಭಿಸುವ ಪ್ರಯತ್ನ ಮಾಡುತ್ತಿರುವುದನ್ನು ಖಂಡಿಸಿ ದಿ.16 ಶುಕ್ರವಾರದಂದು … [Read more...] about ಹಳಿಯಾಳ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ದಿ.16 ರಂದು ಬೃಹತ್ ಪ್ರತಿಭಟನೆ-ಕಬ್ಬು ಬೆಳೆಗಾರ ಸಂಘ

ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ – ಹಳಿಯಾಳದಲ್ಲಿ ನಡೆದ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಶಿವಲಿಂಗ ಮಹಾಸ್ವಾಮಿಗಳ ಕರೆ.

October 13, 2020 by Yogaraj SK Leave a Comment

ಹಳಿಯಾಳ :- ಮನುಷ್ಯ ಪ್ರಕೃತೀಯ ವಿರುದ್ದ ನಡೆಯುತ್ತಿರುವುದರಿಂದ ಇಂದು ಕೊರೊನಾದಂತಹ ಮಹಾಮಾರಿ ಜಗತ್ತನ್ನೇ ಸಂಕಷ್ಟದ ಕೂಪಕ್ಕೆ ತಳ್ಳಿದ್ದು, ಇನ್ನಾದರೂ ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ ಎಂದು ಚಿಕ್ಕತೊಟ್ಟಲಕೆರಿ ಮತ್ತು ಶಿರಸಿ ಬಣ್ಣದ ಮಠದ ಶ್ರೀಶಿವಲಿಂಗ ಮಹಾಸ್ವಾಮಿಗಳು ಕರೆ ನೀಡಿದ್ದಾರೆ.ಪಟ್ಟಣದ ವೀರಕ್ತ ಮಠದಲ್ಲಿ ಹಳಿಯಾಳ ತಾಲೂಕಿನ ಹಿರಿಯ ಆಧ್ಯಾತ್ಮಿಕ ಚಿಂತಕರು, ಪ್ರವಚನಕಾರರು, ಉತ್ತರ ಕನ್ನಡ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್‍ನ … [Read more...] about ಮನುಷ್ಯ ಪ್ರಕೃತಿಯನ್ನು ಪ್ರೀತಿಸಬೇಕಿದೆ – ಹಳಿಯಾಳದಲ್ಲಿ ನಡೆದ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಶಿವಲಿಂಗ ಮಹಾಸ್ವಾಮಿಗಳ ಕರೆ.

ಹಳಿಯಾಳ ಸೋಮವಾರ 5 ಜನರಲ್ಲಿ ಸೊಂಕು ಪತ್ತೆ- 9 ಜನ‌ ಬಿಡುಗಡೆ

October 13, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಹಳಿಯಾಳದಲ್ಲಿ ಕೊರೊನಾ ಸೊಂಕಿನಿಂದ 9 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೇ 5 ಜನರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ.ಹಳಿಯಾಳದಲ್ಲಿ-2, ಮುರ್ಕವಾಡ, ಬಿಕೆ ಹಳ್ಳಿ ಹಾಗೂ ಅರ್ಲವಾಡ ಗ್ರಾಮದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಸಕ್ರಿಯ ಸೊಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ 12 ಕ್ಕೆ ಬಂದು ತಲುಪಿರುವುದು ಹಳಿಯಾಳಿಗರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಹಳಿಯಾಳ ತಾಲೂಕಿನ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ … [Read more...] about ಹಳಿಯಾಳ ಸೋಮವಾರ 5 ಜನರಲ್ಲಿ ಸೊಂಕು ಪತ್ತೆ- 9 ಜನ‌ ಬಿಡುಗಡೆ

ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ

October 13, 2020 by Yogaraj SK Leave a Comment

ಹಳಿಯಾಳ:- ಕೆಲವರು ಬಹುಕೋಟಿಯ ಒಳಚರಂಡಿ ಯೋಜನೆಯ ಪರವಾಗಿದ್ದು ಹೋರಾಟವನ್ನೇ ನಡೆಸಿದರು ಇನ್ನೂ ಕೆಲವರು ಭಾರಿ ವಿರೋಧ ಮಾಡಿ ತಣ್ಣಗಾದರು ಆದರೇ ಯೋಜನೆ ಕಾಮಗಾರಿ ಮಾತ್ರ ಇಬ್ಬರಿಗೂ ಸಮಸ್ಯೆಯಾಗದೆ ಸಾರ್ವಜನೀಕರಿಗೆ ಮಾತ್ರ ದಿನನಿತ್ಯ ಕಿರಿಕಿರಿಯನ್ನುಂಟು ಮಾಡುತ್ತಿರುವುದು ಅಲ್ಲದೇ ಪ್ರತಿದಿನ ಜನರು ಹಿಡಿಶಾಪ ಹಾಕುವಂತಾಗಿದೆ.ಹಳಿಯಾಳಕ್ಕೆ ಕಪ್ಪು ಚುಕ್ಕೆ ಎನ್ನುವಂತೆ ಪೋಲಿಸ್ ರಕ್ಷಣೆಯಲ್ಲಿ ಆರಂಭವಾಗಿದ್ದ ಒಳಚರಂಡಿ ಯೋಜನೆ ಕಾಮಗಾರಿ ಹಲವಾರು ಬಡಾವಣೆ, ಗಲ್ಲಿಗಳ ಜನರ … [Read more...] about ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ

ಹಳಿಯಾಳದ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಎಸ್.ಎಲ್. ಘೊಟ್ನೇಕರ ಬೆಂಬಲಿಗರ ಕೈ ವಶಕ್ಕೆ

October 13, 2020 by Yogaraj SK Leave a Comment

TAPCMS - marketing society election

10-ಸ್ಥಾನ ಘೊಟ್ನೇಕರ ಬೆಂಬಲಿತರು, ಬಿಜೆಪಿ ಬೆಂಬಲಿತ-1, ಎಸ್ಟಿ ಸ್ಥಾನಕ್ಕೆ ನಾಮಪತ್ರವೇ ಸಲ್ಲಿಕೆಯಾಗಿಲ್ಲ, 1 ಸ್ಥಾನದಲ್ಲಿ ಪೈಪೋಟಿ.ಹಳಿಯಾಳ:- ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ(ಟಿಎಪಿಸಿಎಮ್‍ಎಸ್-ಮಾರ್ಕೇಟಿಂಗ್ ಸೊಸೈಟಿ) ಆಡಳಿತ ಮಂಡಳಿಗೆ 10 ಸ್ಥಾನಗಳಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಅರ್ಹತೆ ಪಡೆಯುವ ಮೂಲಕ ಟಿಎಪಿಸಿಎಂಎಸ್‍ನಲ್ಲಿ ಮತ್ತೇ ಕಾಂಗ್ರೇಸ್ ಬೆಂಬಲಿತರ … [Read more...] about ಹಳಿಯಾಳದ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಎಸ್.ಎಲ್. ಘೊಟ್ನೇಕರ ಬೆಂಬಲಿಗರ ಕೈ ವಶಕ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar