ಹಳಿಯಾಳ:- ಚುನಾವಣೆ ಯುದ್ದ ಘೊಷಣೆಯಾಗಿದೆ ರಾಮ ಗೆಲ್ಲಬೇಕು, ರಾವಣ ಸಂಹಾರ ಆಗಬೇಕು ಹಳಿಯಾಳದ ಬಿಜೆಪಿಯಿಂದ ಸುನೀಲ್ ನಾಮಪತ್ರ ಸಲ್ಲಿಸಿ ಈ ಯುದ್ದ ಕಣಕ್ಕೆ ಧುಮುಕಿದ್ದು ಕ್ಷೇತ್ರದ ಜನತೆ ಮೋದಿಜಿಯವರ ಕೈ ಬಲಪಡಿಸಲು ಹಾಗೂ ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಗುರುವಾರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುನೀಲ್ ಹೆಗಡೆ ಅವರೊಂದಿಗೆ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದ ಅವರು ಬಳಿಕ ನಡೆದ … [Read more...] about ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ
ಹಳಿಯಾಳ :- ಕೇಂದ್ರ ಸರ್ಕಾರ ಮಾಡಿರುವ ನೋಟು ಅಮಾನ್ಯ ನೀತಿಯಿಂದ ಇಂದಿಗೂ ಜನಸಾಮಾನ್ಯರು ತೀರಾ ಕಷ್ಟ ಅನುಭವಿಸುತ್ತಿದ್ದು ಬ್ಯಾಂಕ್ಗಳಲ್ಲಿರುವ ತಮ್ಮ ಹಣ ತಾವು ಪಡೆಯಲು ತೊಂದರೆ ಅನುಭವಿಸುತ್ತಿದ್ದು ಬಿಜೆಪಿ ಮುಖಂಡರಿಗೆ ಜನರ ಸಮಸ್ಯೆ ಅರ್ಥವಾಗುತ್ತಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರಶ್ನೀಸಿದ್ದಾರೆ. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಮದುವೆ, ಗೃಹ ಪ್ರವೇಶ ಇನ್ನಿತರ ಶುಭ ಕಾರ್ಯಕ್ರಮಗಳ ಸಮಯವಾಗಿದ್ದು … [Read more...] about ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ
ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.
ಹಳಿಯಾಳ :- ಹಳಿಯಾಳ-ಜೋಯಿಡಾ ಕ್ಷೇತ್ರದಲ್ಲಿ ಬಹುಸಂಖ್ಯಾತರಿರುವ ಮರಾಠಾ ಸಮುದಾಯದ ತಮಗೆ ಈ ಬಾರಿಯ ವಿಧಾನ ಸಭಾ ಟಿಕೆಟ್ ನೀಡುವುದಾಗಿ ಭರಸವೆ ನೀಡಿದ್ದ ಬಿಜೆಪಿ ಪಕ್ಷ ಅದನ್ನು ಈಡೇರಿಸದೆ ತಮಗೆ ಹಾಗೂ ಮರಾಠಾ ಸಮುದಾಯಕ್ಕೆ ಮೊಸ ಮಾಡಿದ್ದು ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಮರಾಠಾ ಸಮುದಾಯ ಮುಖಂಡ ಹಾಗೂ ಮಾಜಿ ಎಸ್ಪಿ ಜಿ.ಆರ್.ಪಾಟೀಲ್ ಹೇಳಿದರು. ಪೋಲಿಸ್ ಹುದ್ದೆ ನಿವೃತ್ತಿಯ ಬಳಿಕ ಕಳೆದ ಒಂದು ವರ್ಷದ ಹಿಂದೆ ಮೊದಿಜಿಯವರ ಕಾರ್ಯ … [Read more...] about ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.
ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಹೆಸರು ಘೊಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅವರ ಬೆಂಬಗಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸುನಿಲ್ ಹೆಗಡೆ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರೊಂದಿಗೆ ಪಟ್ಟಣದ ಶ್ರೀ ಗಣೇಶ ದೇವಸ್ಥಾನಕ್ಕೆ ತೆರಳಿದ ಸುನೀಲ್ ಹೆಗಡೆ ಅವರ ತಂದೆ ಮಾಜಿ ವಿಪ ಸದಸ್ಯ ವಿ.ಡಿ.ಹೆಗಡೆ ಅವರು ವಿಶೇಷ ಪೂಜೆ … [Read more...] about ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ



