ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಹಳಿಯಾಳ : ಬಿಜೆಪಿ ಪಕ್ಷದವರು ಹಿಂದೂ ಅಜೆಂಡಾ ಮೇಲೆ ಆರಿಸಿ ಬರುತ್ತೇವೆ ಎಂದು ಕಣಸು ಕಾಣುತ್ತಿದ್ದು ಅದು ಅವರ ಭ್ರಮೆಯಾಗಿದ್ದು ನನಸಾಗಲು ಸಾಧ್ಯವಿಲ್ಲ ಹಿಂದೂ ಅಜೆಂಡಾ ಎಲ್ಲೂ ಕೆಲಸ ಮಾಡಲ್ಲ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಸುನಿಲ್ ಹೆಗಡೆ ಅವರು ಇತ್ತೀಚೆಗೆ ದಾಂಡೇಲಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಸಚಿವ ದೇಶಪಾಂಡೆ … [Read more...] about ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ಹಳಿಯಾಳ : ಜನರಿಗೆ, ನಿಷ್ಠಾವಂತ ಕಾರ್ಯಕರ್ತರು ಹಾಗೂ ನಾಯಕರಿಗೆ ಮೊಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಮುಳುಗುವ ಹಡಗಿನಂತಾಗಿದ್ದು ಕುಮಾರಸ್ವಾಮಿಯವರು ಗೆಲ್ಲುವುದು ಸಂಶಯ ಎಂದು ಹಳಿಯಾಳ ಪಕ್ಷೇತರ ಅಭ್ಯರ್ಥಿ ಹಾಗೂ ನಿಕಟಪೂರ್ವ ಜೆಡಿಎಸ್ ಪಕ್ಷ ಹಿರಿಯ ಮುಖಂಡ ದಾಂಡೇಲಿಯ ಟಿ.ಆರ್.ಚಂದ್ರಶೇಖರ ಖಡಕ್ಕಾಗಿ ಹೇಳಿದರು. ಹಳಿಯಾಳ ಪಟ್ಟಣದಲ್ಲಿ ಅವರ ಅಭಿಮಾನಿಗಳ ಕಾರ್ಯಾಲಯಕ್ಕೆ ಚಾಲನೆ ನೀಡಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ … [Read more...] about ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ : ದಾಖಲೆ ಇಲ್ಲದೆ ಬೈಕ್ಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 90 ಸಾವಿರ ರೂ. ಬೆಲೆ ಸೀರೆ ಹಾಗೂ ಬಟ್ಟೆ ಉಡುಪುಗಳನ್ನು (ಫ್ಲೆಯಿಂಗ್ ಸ್ಕ್ವಾಡ್) ಸಂಚಾರಿ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕಾವಲವಾಡ ಚೆಕ್ಪೊಸ್ಟ್ ಬಳಿ ನಡೆದಿದೆ. ಹಳಿಯಾಳದಿಂದ ಕಲಘಟಗಿ ಮಾರ್ಗವಾಗಿ ಹೊಗುವ ರಾಜ್ಯ ಹೆದ್ದಾರಿಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಗಡಿ ಹಾಗೂ ತಾಲೂಕಿನ ಗಡಿಯಾದ ಕಾವಲವಾಡ ಚೆಕ್ಪೊಸ್ಟ್ ಬಳಿ ತಪಾಸಣೆ ನಡೆಸಿದ ಅಧಿಕಾರಿ ದಿಲಿಪ್ ನೇತೃತ್ವದ … [Read more...] about ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ
ಹಳಿಯಾಳ : ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಘಟನೆ, ಹೈಕಮಾಂಡ ತೀರ್ಮಾನವೆ ಅಂತಿಮವಾಗಿದ್ದು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೆಲುವೆ ಮಾನದಂಡವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಅನೌಪಚಾರಿಕವಾಗಿ ಹಳಿಯಾಳ ಪಟ್ಟಣಕ್ಕೆ ಭೇಟಿ ನಿಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಾಲೂಕಾಧ್ಯಕ್ಷರು, ಜಿಲ್ಲಾಧ್ಯಕ್ಷರು ಈಗಾಗಲೇ ಗೆಲುವಿನ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಪೂರ್ವಾಪರ, ಅವರ ಸಂಘಟನಾ ಶಕ್ತಿ ಹಾಗೂ … [Read more...] about ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ



