ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಯುವಕ ಪರೇಶ್ ಮೆಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಸುಳ್ಳು ಎಂದು ತನ್ನ ಪೊಸ್ಟ ಕಾರ್ಡ ಕನ್ನಡ ನ್ಯೂಸ್ ಪೊರ್ಟಲ್ನಲ್ಲಿ(ಅಂತರ್ಜಾಲ ಸುದ್ದಿ ತಾಣದಲ್ಲಿ) ಸುದ್ದಿ ಪ್ರಕಟಿಸಿದ್ದ ಸುದ್ದಿ ಸಂಪಾದಕ ಮಹೇಶ ವಿಕ್ರಮ ಹೆಗಡೆ ಅವರನ್ನು ಹಳಿಯಾಳ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿ ಹಳಿಯಾಳ ಠಾಣೆಗೆ ಕರೆತಂದಿರುವ ವಿದ್ಯಮಾನ ಭಾನುವಾರ ನಡೆದಿದೆ. ಜಿಲ್ಲೆಯಲ್ಲಿ ಪರೇಶ ಮೆಸ್ತ ಸಾವು … [Read more...] about ಪರೇಶ್ ಮೆಸ್ತ ಸಾವು ಪ್ರಕರಣ;ಪ್ರಚೋದನಾತ್ಮಕ ಪ್ರಕಟಣೆ-ಬಂಧನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಖೋ-ಖೋ ಪಂದ್ಯಾವಳಿ; ಪ್ರಥಮ ಸ್ಥಾನ
ಹಳಿಯಾಳ: ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ವಿದ್ಯಾರ್ಥಿಗಳು 2017-18 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಳಿಯಾಳದ ಮಹಾವಿದ್ಯಾಲಯದ ಆವರಣದಲ್ಲಿ 2 ದಿನಗಳ ಕಾಲ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವಿಭಾಗದಡಿಯಲ್ಲಿ ಬರುವ ಒಟ್ಟೂ 10 ತಾಂತ್ರಿಕ ಮಹಾವಿದ್ಯಾಲಯದ ತಂಡಗಳು … [Read more...] about ಖೋ-ಖೋ ಪಂದ್ಯಾವಳಿ; ಪ್ರಥಮ ಸ್ಥಾನ
“ಮಿಂಚಿನ ನೋಂದಣಿ’ ವಿಶೇಷ ಅಭಿಯಾನ
ಹಳಿಯಾಳ:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರ ರವರ ನಿರ್ದೇಶನದಂದತೆ 8 ಏಪ್ರಿಲ್ 2018 ಭಾನುವಾರದಂದು “ಮಿಂಚಿನ ನೋಂದಣಿ’ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಹಳಿಯಾಳ ತಹಶೀಲದಾರ ಎಮ್.ಎನ್ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿ.8 ರಂದು ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಯಲ್ಲಿ ಮತದಾರರ ನೋಂದಣಿ, ಬಿಟ್ಟು ಬಿಡತಕ್ಕವು, ತಿದ್ದುಪಡಿ ಹಾಗೂ ವರ್ಗಾವಣೆ … [Read more...] about “ಮಿಂಚಿನ ನೋಂದಣಿ’ ವಿಶೇಷ ಅಭಿಯಾನ
ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟ
ಹಳಿಯಾಳ :- ಚುನಾವಣೆ ಸಂಧರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳು ಸಚಿವರ ಪರವಾಗಿ ವಕಾಲತ್ತು ವಹಿಸುತ್ತಿದ್ದು ಇದನ್ನು ಚುನಾವಣಾ ಆಯೋಗದ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಬಿಜೆಪಿ ಪಕ್ಷದ ಯುವ ಘಟಕದಿಂದ ಪಟ್ಟಣದಲ್ಲಿ ನಡೆದ ಬೈಕ್ ರ್ಯಾಲಿಯ ಸಮಾರೋಪ ಸಮಾರಂಭಲ್ಲಿ ಮಾತನಾಡಿದ ಅವರು ಸಚಿವ ದೇಶಪಾಂಡೆಯವರು ಕೆ.ಡಿ.ಸಿ.ಸಿ ಬ್ಯಾಂಕ ಎಮ್.ಡಿ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಕಾರ್ಯದರ್ಶಿಗಳ ಸಭೆಯನ್ನು … [Read more...] about ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟ
ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ
ಹಳಿಯಾಳ: ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು. ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ


