ಹಳಿಯಾಳ:ವಿವಾಹಿತ ಮಹಿಳೆಯೊರ್ವಳು ಕಾಣೆಯಾಗಿರುವ ಕುರಿತು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಆಕೆಯ ಪತಿ ದೂರು ನೀಡಿದ್ದಾನೆ. ತಾಲೂಕಿನ ಅರ್ಲವಾಡ ಗ್ರಾಮದ ಸಂಗೀತಾ ನಾಗಪ್ಪಾ ನಾಯ್ಕ(38) ದಿ.20-03-2018ರಿಂದ ಕಾಣೆಯಾಗಿದ್ದಾಳೆಂದು ಆಕೆಯ ಪತಿ ನಾಗಪ್ಪಾ ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾನೆ. ಹವಾಲ್ದಾರ್ ಎಎಮ್ ಪಟೇಲ್ ಪ್ರಕರಣ ದಾಖಲಿಸಿಕೊಂಡಿದ್ದು ಪಿಎಸ್ಐ ಆನಂದಮೂರ್ತಿ ತನಿಖೆ ನಡೆಸುತ್ತಿದ್ದು ಕಾಣೆಯಾದವರ ಮಾಹಿತಿ ದೊರಕಿದ್ದಲ್ಲಿ ತಕ್ಷಣ ಪೊಲಿಸ್ ಕಂಟೋಲ್ ರೂಂ. … [Read more...] about ವಿವಾಹಿತ ಮಹಿಳೆ ಕಾಣೆ: ಪ್ರಕರಣ ದಾಖಲು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆ
ಹಳಿಯಾಳ : ಇಬ್ಬರು ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆಯಾಗಿರುವ ಪ್ರತ್ಯೇಕ ಮೂರು ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ. ತಾಲೂಕಿನ ಹುನ್ಸವಾಡ ಗ್ರಾಮದ ಭಾರತಿ ಮಂಜುನಾಥ ಹುಚ್ಚಂಬ್ಲಿ(32) ದಿ.3-1-2018 ರಂದು ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಮಂಜುನಾಥ ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಮುತ್ತಲಮುರಿ ಗ್ರಾಮದ ಸುಜಾತಾ ಸಂಜಯ ಬಕವಾಡಕರ(26) ದಿ.18-11-2017 ರಿಂದ ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಸಂಜಯ … [Read more...] about ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆ
ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ
ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು. ದ್ವಾದಶ(12) ಜ್ಯೋತಿರ್ಲಿಂಗÀಗಳು, ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ
ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ
ಹಳಿಯಾಳ :- ಕಾಂಗ್ರೇಸ್ ಜಾತ್ಯಾತೀತ ಪಕ್ಷವಾಗಿದ್ದು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿರದೆ ಸಮಾಜದ ಅಭಿವೃದ್ದಿಗಾಗಿಯೇ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಶಿವಾಜಿ ವೃತ್ತದ ಹತ್ತಿರವಿರುವ ಪುರಸಭೆಯ ಆವರಣದಲ್ಲಿ ನಿರ್ಮಿಸಲಾಗುವ ಪುರಸಭೆಯ ನೂತನ ಕಟ್ಟಡದ ಮತ್ತು ಟೌನ್ ಹಾಲ್ ಕಾಮಗಾರಿಗೆ ಅಡಿಗಲ್ಲು ನೆರವೆರಿಸದರು. ನಂತರ ಪಶುಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆದೇಶಪತ್ರ, ಆಶ್ರಯ ಯೋಜನೆಯಡಿ ಪಟ್ಟಾ ವಿತರಣೆ, … [Read more...] about ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ
ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಹಳಿಯಾಳ:-ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಳಿಯಾಳ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು 2502 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲು ಅನುಕೂಲವಾಗುವಂತೆ 154 ಕೊಠಿ ಮೇಲ್ವಿಚಾರಕರನ್ನು ಹಾಗೂ 7 ಸಿಟಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 … [Read more...] about ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ



