• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವಿವಾಹಿತ ಮಹಿಳೆ ಕಾಣೆ: ಪ್ರಕರಣ ದಾಖಲು

April 5, 2018 by Yogaraj SK Leave a Comment

sangeeta naik

ಹಳಿಯಾಳ:ವಿವಾಹಿತ ಮಹಿಳೆಯೊರ್ವಳು ಕಾಣೆಯಾಗಿರುವ ಕುರಿತು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಆಕೆಯ ಪತಿ ದೂರು ನೀಡಿದ್ದಾನೆ.   ತಾಲೂಕಿನ ಅರ್ಲವಾಡ ಗ್ರಾಮದ ಸಂಗೀತಾ ನಾಗಪ್ಪಾ ನಾಯ್ಕ(38) ದಿ.20-03-2018ರಿಂದ  ಕಾಣೆಯಾಗಿದ್ದಾಳೆಂದು ಆಕೆಯ ಪತಿ ನಾಗಪ್ಪಾ ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾನೆ. ಹವಾಲ್ದಾರ್ ಎಎಮ್ ಪಟೇಲ್ ಪ್ರಕರಣ ದಾಖಲಿಸಿಕೊಂಡಿದ್ದು ಪಿಎಸ್‍ಐ ಆನಂದಮೂರ್ತಿ ತನಿಖೆ ನಡೆಸುತ್ತಿದ್ದು ಕಾಣೆಯಾದವರ ಮಾಹಿತಿ ದೊರಕಿದ್ದಲ್ಲಿ ತಕ್ಷಣ ಪೊಲಿಸ್ ಕಂಟೋಲ್ ರೂಂ. … [Read more...] about ವಿವಾಹಿತ ಮಹಿಳೆ ಕಾಣೆ: ಪ್ರಕರಣ ದಾಖಲು

ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆ

April 2, 2018 by Yogaraj SK Leave a Comment

sujata bakwadkar

ಹಳಿಯಾಳ : ಇಬ್ಬರು ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆಯಾಗಿರುವ ಪ್ರತ್ಯೇಕ ಮೂರು ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ.  ತಾಲೂಕಿನ ಹುನ್ಸವಾಡ ಗ್ರಾಮದ ಭಾರತಿ ಮಂಜುನಾಥ ಹುಚ್ಚಂಬ್ಲಿ(32) ದಿ.3-1-2018 ರಂದು ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಮಂಜುನಾಥ ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾನೆ.  ಇನ್ನೊಂದು ಪ್ರಕರಣದಲ್ಲಿ ಮುತ್ತಲಮುರಿ ಗ್ರಾಮದ ಸುಜಾತಾ ಸಂಜಯ ಬಕವಾಡಕರ(26) ದಿ.18-11-2017 ರಿಂದ ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಸಂಜಯ … [Read more...] about ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆ

ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

April 1, 2018 by Yogaraj SK Leave a Comment

ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು.  ದ್ವಾದಶ(12) ಜ್ಯೋತಿರ್ಲಿಂಗÀಗಳು,  ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ

March 26, 2018 by Yogaraj SK Leave a Comment

ಹಳಿಯಾಳ :- ಕಾಂಗ್ರೇಸ್ ಜಾತ್ಯಾತೀತ ಪಕ್ಷವಾಗಿದ್ದು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿರದೆ ಸಮಾಜದ ಅಭಿವೃದ್ದಿಗಾಗಿಯೇ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಶಿವಾಜಿ ವೃತ್ತದ ಹತ್ತಿರವಿರುವ ಪುರಸಭೆಯ ಆವರಣದಲ್ಲಿ ನಿರ್ಮಿಸಲಾಗುವ ಪುರಸಭೆಯ ನೂತನ ಕಟ್ಟಡದ ಮತ್ತು ಟೌನ್ ಹಾಲ್ ಕಾಮಗಾರಿಗೆ ಅಡಿಗಲ್ಲು ನೆರವೆರಿಸದರು. ನಂತರ ಪಶುಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆದೇಶಪತ್ರ, ಆಶ್ರಯ ಯೋಜನೆಯಡಿ ಪಟ್ಟಾ ವಿತರಣೆ, … [Read more...] about ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ

ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

March 23, 2018 by Yogaraj SK Leave a Comment

 ಹಳಿಯಾಳ:-ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಳಿಯಾಳ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು 2502 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.  ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲು ಅನುಕೂಲವಾಗುವಂತೆ 154 ಕೊಠಿ ಮೇಲ್ವಿಚಾರಕರನ್ನು ಹಾಗೂ 7 ಸಿಟಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 … [Read more...] about ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,607 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar