ಹಳಿಯಾಳ: ರಾಜ್ಯದ ನಾನಾ ಕಡೆಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ 44 ಕೈಗಾರಿಕಾ ಯೋಜನೆ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನೆ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 2061.32 ಕೋಟಿ ರೂಪಾಯಿ ಮೊತ್ತದ ಬೃಹತ್ … [Read more...] about 2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ
ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಪ್ರಾಂಶುಪಾಲ ಡಾ,ಚಂದ್ರಶೇಖರ ಲಮಾಣಿ, ಪ್ರಮುಖರಾದ ಚಿದಾನಂದ ಆನಿಕಿವಿ, ಪ್ರೋಪೆಸರ್ಗಳಾದ ಸಂಗೀತಾ ಕಲಾಲ, ಸುಜಾತಾ ಮೂಕನಗೌಡರ, ಡಾ.ಮಾಲತಿ, ಡಾ,ರೇಖಾ ಎಮ್.ಅರ್,ಮಲ್ಪಶ್ರೀ,ಪರವಿನ್,ಪರಮಾನಂದ, ಸಂಧ್ಯಾ ಹಾಗೂ ಕಾಲೇಜು ಅಬಿವೃದ್ದಿ … [Read more...] about 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ
ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ
ಹಳಿಯಾಳ:-ದಾಂಡೇಲಿ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುಥ್ಥಳಿ ಸ್ಥಾಪನೆ ಕುರಿತಂತೆ ಸಚಿವ ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಆರೋಪಿಸಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದಾಂಡೇಲಿಯ ಸೋಮಾನಿ ವೃತ್ತದಲ್ಲಿ ಶಿವಾಜಿ ಪುಥ್ಥಳಿ ಸ್ಥಾಪನೆ ಮಾಡಲು ಸಾಧ್ಯವಿಲ್ಲ ನಿಮ್ಮ ಮತಗಳು ನಮಗೆ … [Read more...] about ದೇಶಪಾಂಡೆ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಬಿಜೆಪಿ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ;ಎಸ್.ಎಲ್.ಘೊಟ್ನೇಕರ ಆರೋಪ
ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ
ಹಳಿಯಾಳ :ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಹಳಿಯಾಳದ ಯುವಶಕ್ತಿ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಹಾಗೂ ಧಾರವಾಡದ ಸಿವಿಲ್ ಆಸ್ಪತ್ರೆ ಸಹಯೋಗದಲ್ಲಿ ದಿ.23 ರಂದು ಪಟ್ಟಣದ ಜವಾಹರ ರಸ್ತೆಯಲ್ಲಿರುವ ಡಾ||ಶ್ರವಣ ಸೊಲ್ಲಾಪುರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ … [Read more...] about ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ

