ಹಳಿಯಾಳ:ತಾಲೂಕಿನ ಕೆಕೆ ಹಳ್ಳಿ, ಜಗತಾ-ಗೌಳಿವಾಡಾ ಹಾಗೂ ಬೆಳವಟಗಿ ಗ್ರಾಮಗಳಲ್ಲಿ ನಡೆದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ, ನೂತನ ಕಟ್ಟಡಗಳ ಉಧ್ಘಾಟನೆ ನೆರವೆರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ ರಾಜ್ಯ ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದ್ದು ಹಲವಾರು ಭಾಗ್ಯಗಳನ್ನು ಜನರಿಗೆ ಕಲ್ಪಿಸಿ ಪ್ರತಿಯೊಬ್ಬ ಫಲಾನುಭವಿಗೂ ಸರ್ಕಾರದ ಯೋಜನೆ ತಲುಪುವ ನಿಟ್ಟಿನಲ್ಲಿ … [Read more...] about ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಧ್ಘಾಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ರಾಷ್ಟ್ರೀಕೃತ ಬ್ಯಾಂಕಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ ಎಂದು ಹೇಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಎನ್.ಡಿ.ಎ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಇಲಾಖೆಯಿಂದ ಮಂಜೂರಾದ 33.60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಳ್ಳಿಸಂತೆ ಮಾರುಕಟ್ಟೆಯ ಪ್ರಾಂಗಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ … [Read more...] about ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ
ಮುರ್ಕವಾಡ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ; ಕೈ ಕೊಟ್ಟಿರುವ ಶುದ್ದ ಕುಡಿಯುವ ನೀರಿನ ಘಟಕಗಳು – ಬೋರವೆಲ್ಗಳಿದ್ದರೂ ನೀರಿನ ಪೂರೈಕೆಗೆ ಕ್ರಮ ಇಲ್ಲ – ತಾಲೂಕಾಡಳಿತ ವಿರುದ್ದ ಗ್ರಾಮಸ್ಥರು ಗರಂ
ಹಳಿಯಾಳ:- ತಾಲೂಕಿನ ಮುರ್ಕವಾಡ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ, ಶುದ್ದ ಕುಡಿಯುವ ನೀರಿನ ಘಟಕಗಳು ಕೈಕೊಟ್ಟಿದ್ದು ಕಿರು ನೀರಿನ ಘಟಕಗಳಿಂದ ಒಂದೆರಡು ಕೊಡ ನೀರು ಪಡೆಯಲು ಜನತೆ ತಮ್ಮ ಕೆಲಸ ಬಿಟ್ಟು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು ತಾಲೂಕಾಡಳಿತಕ್ಕೆ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಿಂದ 12 ಕೀಮಿ ಅಂತರದಲ್ಲಿರುವ ಮುರ್ಕವಾಡ ಗ್ರಾಮ … [Read more...] about ಮುರ್ಕವಾಡ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ; ಕೈ ಕೊಟ್ಟಿರುವ ಶುದ್ದ ಕುಡಿಯುವ ನೀರಿನ ಘಟಕಗಳು – ಬೋರವೆಲ್ಗಳಿದ್ದರೂ ನೀರಿನ ಪೂರೈಕೆಗೆ ಕ್ರಮ ಇಲ್ಲ – ತಾಲೂಕಾಡಳಿತ ವಿರುದ್ದ ಗ್ರಾಮಸ್ಥರು ಗರಂ
ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು
ಹಳಿಯಾಳ:ಯುವಕರು ತಮ್ಮ ವಿದ್ಯಾಭ್ಯಾಸ ಮತ್ತು ಸ್ಫರ್ಧಾತ್ಮಕ ಮನೋಬಾವದೊಂದಿಗೆ ರಾಷ್ಟ್ರದ ಹಿತಚಿಂತಕರಾಗಬೇಕು, ದಿನದಲಿತರ ಬಡವರ ಕಾಳಜಿಯನ್ನು ಮಾಡುವುದಲ್ಲದೇ ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ತಾಲೂಕಿನ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ಲಮಾನಿ ಕರೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಕಾರವಾರ ಅರ್ಥಶಾಸ್ತ್ರ ವಿಭಾಗ ಹಾಗೂ ನವೋದಯ ಯುವಕ ಮಂಡಳ ಸಾತ್ನಳ್ಳಿ ಅವರ ಸಂಯುಕ್ತ … [Read more...] about ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು
ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ




