ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಆಕಸ್ಮಿಕ ಪ್ರಾರಂಭವಾದ ಮಳೆ 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ
ಹಳಿಯಾಳ :ಶುಕ್ರವಾರ ಹಳಿಯಾಳ ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಆಕಸ್ಮಿಕವಾಗಿ ಪ್ರಾರಂಭವಾದ ಮಳೆ ಧೊ ಎಂದು ಸುರಿದು ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಜನರಿಗೆ ತಂಪೆರಚಿತು. ಬಳಿಕ ಸ್ವಲ್ಪ ಹೊತ್ತು ನಿಂತ ಮಳೆ ಜಿಟಿ ಜಿಟಿಯಾಗಿ ಸುರಿಯಿತು ಮತ್ತೇ ಮಳೆರಾಯ ಬಿರುಗಾಳಿಯೊಂದಿಗೆ ಸುರಿದಿದ್ದರಿಂದ ಕೆಲವೆಡೆ ಮರಗಳ ಟೊಂಗೆಗಳು ವಿದ್ಯುತ್ ಲೈನ್ ಮೆಲೆ ಬಿದ್ದಿದ್ದರಿಂದ ಪಟ್ಟಣದಲ್ಲಿ ಸುಮಾರು 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ ಹಾಗೂ ಕೆಲ ಕಾಲ ವಿದ್ಯುತ್ … [Read more...] about ಆಕಸ್ಮಿಕ ಪ್ರಾರಂಭವಾದ ಮಳೆ 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ
ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಹಳಿಯಾಳ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನದ ಅಂಗವಾಗಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಮಿಟಿಯಿಂದ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ನಾಯಕನ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಸÀ ಕೊರ್ವೆಕರ ನೇತೃತ್ವದಲ್ಲಿ ಪುರಸಭೆ ಸದಸ್ಯರಾದ ಪ್ರೇಮಾ ತೊರಣಗಟ್ಟಿ, ಸತ್ಯಜೀತ ಗಿರಿ, ಉಮೇಶ ಬೊಳಶೆಟ್ಟಿ, ಸುರೇಶ ತಳವಾರ, ಅನಿಲ ಫರ್ನಾಂಡಿಸ್, ಮಾಲಾ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರ 71 ನೇ ಜನ್ಮದಿನ; ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಹುಟ್ಟುಹಬ್ಬಆಚರಣೆ
ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು
ಹಳಿಯಾಳ: ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಯಲ್ಲಿ ಹಳಿಯಾಳ-ಜೋಯಿಡಾ ಕ್ಷೇತ್ರದ ಮೂಲ ಜೆಡಿಎಸ್ ಮುಖಂಡರು, ತಾಲೂಕಾ ಕಮೀಟಿಯ ಪ್ರಮುಖರು ಹಾಗೂ ಹಿರಿಯ ಮುಖಂಡರ ಅನುಪಸ್ಥಿತಿ ಜೆಡಿಎಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತವನ್ನು ಬಹಿರಂಗಪಡಿಸಿದೆ. ಅಭ್ಯರ್ಥಿ ಕೆ.ಆರ್.ರಮೇಶ ಅವರ ತುಘಲಕ್ ದರ್ಬಾರನಿಂದ ಬೆಸತ್ತಿದ್ದು ಪಕ್ಷದ ಮೂಲ ಮುಖಂಡರಿಗೆ ಮರ್ಯಾದೆ ನೀಡದೆ ಏಕಾಧಿಪತ್ಯ ನಡೆಸುತ್ತಿರುವ ಬಗ್ಗೆ ಕಳೆದ 2 ದಿನಗಳ ಹಿಂದೆಯಷ್ಠೆ … [Read more...] about ಭಿನ್ನಮತ ಬಹಿರಂಗ:- ಮೂಲ ಜೆಡಿಎಸ್ ಮುಖಂಡರ ಗೈರು



