ಹಳಿಯಾಳ:ದಿ.15 ರಂದು ಪಟ್ಟಣದ ಯಲ್ಲಾಪೂರ ನಾಕಾ ಬಳಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಸುಮಾರು 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ ಹಾಕಿರುವ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದ ಕೆಲವರು ಹಣವನ್ನು ಕಳೆದುಕೊಂಡು ಪರಿತಪಿಸುವಂತಾಗಿದೆ. ಸುಮಾರು 8ಸಾವಿರಕ್ಕೂ ಅಧಿಕ ಜನ ಸೇರಿದ್ದ ಕಾರ್ಯಕ್ರಮದ ಬಳಿಯೇ ಊಟದ ವ್ಯವಸ್ಥೆಯನ್ನು ಮಾಡಿದ್ದರಿಂದ ತಡವಾಗಿ ಪ್ರಾರಂಭವಾದ ಕಾರ್ಯಕ್ರಮ ನಡೆಯುತ್ತಿದ್ದ ಕೆಲವೆ ಹೊತ್ತಿನಲ್ಲಿ … [Read more...] about 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ
ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ
52 ಲಕ್ಷ ರೂ ವೆಚ್ಚದ ನೂತನ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ
ಹಳಿಯಾಳ :ಇಂದಿರಾ ಗಾಂಧೀ ಅವರು ಬಡವರ ಸಲುವಾಗಿ ಬ್ಯಾಂಕ್ಗಳನ್ನು ರಾಷ್ಟ್ರೀಕರಣ ಮಾಡುವುದರ ಮೂಲಕ ಅವರಿಗೆ ಯಾವುದೇ ನಿರ್ಭಂಧಗಳು ಇಲ್ಲದೇ ಸಾಲಗಳನ್ನು ನೀಡಿದ ದಿಟ್ಟ ಮಹಿಳೆಯಾಗಿದ್ದಳು. ಇಂದಿಗೂ ಇಂದಿರಾ ಗಾಂಧೀ ಅವರನ್ನು ಬಡವರ ಮಹಿಳೆ ಎಂದು ವಿಶ್ವದಲ್ಲಿ ಗುರುತಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಸುಮಾರು 52 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ಸ್ಥಾಪಿಸಲಾದ “ಇಂದಿರಾ … [Read more...] about 52 ಲಕ್ಷ ರೂ ವೆಚ್ಚದ ನೂತನ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ
ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ
ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ
ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ
ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ



