ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ
ಹಳಿಯಾಳ: ಯುವಕರು ರಾಜಕೀಯ ಜ್ಞಾನ ಪಡೆಯುವುದರ ಜೊತೆಗೆ ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ದಿ ಪರ ಉತ್ತಮರಿಗೆ ಮತದಾನ ಮಾಡುವುದರ ಮೂಲಕ ರಾಜ್ಯದ ಅಭಿವೃದ್ದಿಗೆ ತಮ್ಮ ಅಮೂಲ್ಯ ಮತ ನೀಡಬೇಕೆಂದು ಕೆಪಿಸಿಸಿ ಸದಸ್ಯ ಪ್ರಶಾಂತ ಆರ್ ದೇಶಪಾಂಡೆ ಯುವಕರಿಗೆ ಕರೆ ನೀಡಿದರು. ಪಟ್ಟಣದ ಡಾ. ಬಾಬು ಜಗಜೀವನರಾಮ್ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೇಸ್ ಕಮಿಟಿಯ ಹಳಿಯಾಳ ಮತ್ತು ಜೋಯಿಡಾ ಮತ ಕ್ಷೇತ್ರದ ಯುವ … [Read more...] about ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ
ವಿಕಾಸ ಪರ್ವ ಬೃಹತ್ ಸಮಾವೇಶ
ಹಳಿಯಾಳ ;ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರುವ ದಿ 15 ರಂದು ಹಳಿಯಾಳಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ವಿಕಾಸ ಪರ್ವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಜೆಡಿಎಸ್ ಪಕ್ಷದ ಹಳಿಯಾಳ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಕೆ.ಆರ್.ರಮೇಶ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಹಾಪ್ರಧಾನ … [Read more...] about ವಿಕಾಸ ಪರ್ವ ಬೃಹತ್ ಸಮಾವೇಶ
ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ
ಹಳಿಯಾಳ : ಸೂಪಾ ಹಾಗೂ ಬೊಮ್ಮನಳ್ಳಿ ಆಣೆಕಟ್ಟಿಗಾಗಿ ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ ಹಾಗೂ ಆ ಜನರ ಸಮಸ್ಯಗೆ ಸಚಿವ ದೇಶಪಾಂಡೆ ಸ್ಪಂದಿಸಲಿಲ್ಲ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಣೆ ಸಮಿತಿ ಸದಸ್ಯ ಜಿ.ಆರ್ ಪಾಟೀಲ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಜೊಯಡಾ ತಾಲೂಕಿನ ಸೂಪಾ ಮತ್ತು ಬೊಮ್ಮನಳ್ಳಿ ಡ್ಯಾಂ ಗಳ ನಿರ್ಮಾಣದಿಂದ ನಿರಾಸ್ರಿತರಿಗೆ ಕೆಪಿಸಿಯಿಂದ ಪರಿಹಾರ ಹಾಗೂ ನ್ಯಾಯ ಕೊಡಿಸಲು … [Read more...] about ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ
ಜೆಡಿಎಸ್ ಪಕ್ಷದ ಪ್ರಮುಖರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ: ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 16 ಸೇರಿದಂತೆ ಕೆಲವು ಭಾಗದ ಜೆಡಿಎಸ್ ಪಕ್ಷದ ಪ್ರಮುಖರು ಗುರುವಾರ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಸಚಿವರ ಕಾರ್ಯಾಲಯದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಯಲ್ಲಾಪುರ ನಾಕಾ, ಹುಲ್ಲಟ್ಟಿ ಭಾಗದಲ್ಲಿನ ಜೆಡಿಎಸ್ ಪಕ್ಷದಲ್ಲಿ ಪ್ರಮುಖ ಹುದ್ದೆ ಹೊಂದಿರುವ ಮಾರುತಿ ಕಲಭಾವಿ, ಸತೀಶ ಚಲವಾದಿ, ಪ್ರಕಾಶ ಗೌಡಪ್ಪನವರ, ಸುಭಾಸ ಕೋಲಕಾರ, ಮುಕುಂದ ಚಲವಾದಿ, ಉದಯಕುಮಾರ ಚಲವಾದಿ, ಬಿಜೆಪಿಯ ಮಾರುತಿ ಕುರಿಯಾರ, ಸಾಗರ … [Read more...] about ಜೆಡಿಎಸ್ ಪಕ್ಷದ ಪ್ರಮುಖರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

