• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

March 13, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ: ಯುವಕರು ರಾಜಕೀಯ ಜ್ಞಾನ ಪಡೆಯುವುದರ ಜೊತೆಗೆ ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ದಿ ಪರ ಉತ್ತಮರಿಗೆ ಮತದಾನ ಮಾಡುವುದರ ಮೂಲಕ ರಾಜ್ಯದ ಅಭಿವೃದ್ದಿಗೆ ತಮ್ಮ ಅಮೂಲ್ಯ ಮತ ನೀಡಬೇಕೆಂದು ಕೆಪಿಸಿಸಿ ಸದಸ್ಯ ಪ್ರಶಾಂತ ಆರ್ ದೇಶಪಾಂಡೆ ಯುವಕರಿಗೆ ಕರೆ ನೀಡಿದರು.  ಪಟ್ಟಣದ ಡಾ. ಬಾಬು ಜಗಜೀವನರಾಮ್ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೇಸ್ ಕಮಿಟಿಯ ಹಳಿಯಾಳ ಮತ್ತು ಜೋಯಿಡಾ ಮತ ಕ್ಷೇತ್ರದ ಯುವ … [Read more...] about ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ

ವಿಕಾಸ ಪರ್ವ ಬೃಹತ್ ಸಮಾವೇಶ

March 12, 2018 by Yogaraj SK Leave a Comment

ಹಳಿಯಾಳ ;ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರುವ ದಿ 15 ರಂದು ಹಳಿಯಾಳಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ವಿಕಾಸ ಪರ್ವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಜೆಡಿಎಸ್ ಪಕ್ಷದ  ಹಳಿಯಾಳ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಕೆ.ಆರ್.ರಮೇಶ ಹೇಳಿದರು.       ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಹಾಪ್ರಧಾನ … [Read more...] about ವಿಕಾಸ ಪರ್ವ ಬೃಹತ್ ಸಮಾವೇಶ

ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ

March 9, 2018 by Yogaraj SK Leave a Comment

ಹಳಿಯಾಳ : ಸೂಪಾ ಹಾಗೂ ಬೊಮ್ಮನಳ್ಳಿ ಆಣೆಕಟ್ಟಿಗಾಗಿ ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ ಹಾಗೂ ಆ ಜನರ ಸಮಸ್ಯಗೆ ಸಚಿವ ದೇಶಪಾಂಡೆ  ಸ್ಪಂದಿಸಲಿಲ್ಲ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಣೆ ಸಮಿತಿ ಸದಸ್ಯ ಜಿ.ಆರ್ ಪಾಟೀಲ ಆರೋಪಿಸಿದ್ದಾರೆ.  ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಜೊಯಡಾ ತಾಲೂಕಿನ  ಸೂಪಾ ಮತ್ತು ಬೊಮ್ಮನಳ್ಳಿ ಡ್ಯಾಂ ಗಳ ನಿರ್ಮಾಣದಿಂದ ನಿರಾಸ್ರಿತರಿಗೆ ಕೆಪಿಸಿಯಿಂದ ಪರಿಹಾರ ಹಾಗೂ  ನ್ಯಾಯ ಕೊಡಿಸಲು … [Read more...] about ಜಮೀನು ನೀಡಿದ ಜನರಿಗೆ 30 ವರ್ಷವಾದರು ಪರಿಹಾರ ದೊರಕಿಲ್ಲ

ಜೆಡಿಎಸ್ ಪಕ್ಷದ ಪ್ರಮುಖರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

March 9, 2018 by Yogaraj SK Leave a Comment

ಹಳಿಯಾಳ: ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 16 ಸೇರಿದಂತೆ ಕೆಲವು ಭಾಗದ ಜೆಡಿಎಸ್ ಪಕ್ಷದ ಪ್ರಮುಖರು ಗುರುವಾರ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.  ಪಟ್ಟಣದ ಸಚಿವರ ಕಾರ್ಯಾಲಯದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ  ಯಲ್ಲಾಪುರ ನಾಕಾ, ಹುಲ್ಲಟ್ಟಿ ಭಾಗದಲ್ಲಿನ ಜೆಡಿಎಸ್ ಪಕ್ಷದಲ್ಲಿ ಪ್ರಮುಖ ಹುದ್ದೆ ಹೊಂದಿರುವ ಮಾರುತಿ ಕಲಭಾವಿ, ಸತೀಶ ಚಲವಾದಿ, ಪ್ರಕಾಶ ಗೌಡಪ್ಪನವರ, ಸುಭಾಸ ಕೋಲಕಾರ, ಮುಕುಂದ ಚಲವಾದಿ, ಉದಯಕುಮಾರ ಚಲವಾದಿ, ಬಿಜೆಪಿಯ ಮಾರುತಿ ಕುರಿಯಾರ, ಸಾಗರ … [Read more...] about ಜೆಡಿಎಸ್ ಪಕ್ಷದ ಪ್ರಮುಖರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar