• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಪಾನ್, ದಕ್ಷಿಣಕೊರಿಯಾಕ್ಕೆಉನ್ನತ ಮಟ್ಟದ ನಿಯೋಗದ ಭೇಟಿ: ಸಚಿವಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಮಾರ್ಚ್5ರಂದು ಪ್ರಯಾಣ

March 4, 2018 by Yogaraj SK Leave a Comment

ಹಳಿಯಾಳ:ಕರ್ನಾಟಕ ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ಮಾರ್ಚ್ 5ರಂದು ಜಪಾನ್ ಮತ್ತು ದಕ್ಷಿಣಕೊರಿಯಾಕ್ಕೆ ಭೇಟಿ ನೀಡಲಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲಿಗೆ ಜಪಾನ್‍ಗೆ ಭೇಟಿ ನೀಡಲಿರುವ ನಿಯೋಗವು ಅಲ್ಲಿನ ಮಿಫ್ರೆಚರ್ ಪ್ರಾಂತೀಯ ಸರ್ಕಾರದೊಂದಿಗೆ ಕರ್ನಾಟಕ ರಾಜ್ಯವು ಈಗಾಗಲೇ … [Read more...] about ಜಪಾನ್, ದಕ್ಷಿಣಕೊರಿಯಾಕ್ಕೆಉನ್ನತ ಮಟ್ಟದ ನಿಯೋಗದ ಭೇಟಿ: ಸಚಿವಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಮಾರ್ಚ್5ರಂದು ಪ್ರಯಾಣ

ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ

March 3, 2018 by Yogaraj SK Leave a Comment

ಹಳಿಯಾಳ:  ಅಧಿಕಾರಿಗಳು ಪ್ರಾಮಾಣಿಕವಾಗಿ ನಿಷ್ಠೆಯಿಂದ ಕರ್ತವ್ಯನಿರ್ವಹಿಸಿದರೇ ಮಾತ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡು ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ದೀಶೆಯಲ್ಲಿ ಹಳಿಯಾಳ ಹೆಸ್ಕಾಂ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು.  ಪಟ್ಟಣದ ಡಾ.ಬಾಬು ಜಗಜೀವನರಾವ್ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಹಳಿಯಾಳ ಹೆಸ್ಕಾಂ ಕಾರ್ಯ ಮತ್ತು ಪಾಲನಾ … [Read more...] about ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ

ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ

March 3, 2018 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು ಜನತೆ ಸತ್ಯಾಂಶವನ್ನು ಅರಿತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ತಮ್ಮ ಮನೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾನಾಡಿದ ಅವರು ಕಳೆದ 1983-84ನೇ ಸಾಲಿನಿಂದ ದೇಶದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯ … [Read more...] about ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ

ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ

March 3, 2018 by Yogaraj SK Leave a Comment

ಹಳಿಯಾಳ:ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ ಹೊಳೆಯೆ ಹರಿದು ಬರುತ್ತಿದ್ದು ಕ್ಷೇತ್ರದಲ್ಲಿ ಮತ್ತೇ ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ ಮಂಜೂರಾಗಿದ್ದು ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಹಳಿಯಾಳ: ರಾಜ್ಯ ಸರ್ಕಾರದಿಂದ ಹಳಿಯಾಳ-ಜೋಯಿಡಾ ಕ್ಷೇತ್ರ ಅಭಿವೃದ್ದಿಗೆ ಕೊಟ್ಯಂತರ ರೂ. ಅನುದಾನದ … [Read more...] about ಸರ್ಕಾರದಿಂದ ಕೊಟ್ಯಂತರ ರೂ. ಅನುದಾನ;ಹಲವು ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ

ಏರೋಸ್ಪೇಸ್ ಪಾರ್ಕ್ ಹಾಗೂ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರಕ್ಕೆ ಸಚಿವರಿಂದ ಭೂಮಿ ಪೂಜೆ

February 28, 2018 by Yogaraj SK Leave a Comment

ಬೆಂಗಳೂರು:ಸರ್ಕಾರದ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ( ಐಟಿ ಸೆಕ್ಟರ್) ಹಾಗೂ ಏರೋಸ್ಪೇಸ್ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರದ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ … [Read more...] about ಏರೋಸ್ಪೇಸ್ ಪಾರ್ಕ್ ಹಾಗೂ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರಕ್ಕೆ ಸಚಿವರಿಂದ ಭೂಮಿ ಪೂಜೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar