ಹಳಿಯಾಳ: ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಭಾಗವತಿ ಗ್ರಾಮದಲ್ಲಿ ಗೌಳಿ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಮನೆ ದುರಸ್ತಿಗಾಗಿ ಮಂಜೂರಾದ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸರ್ಕಾರ … [Read more...] about ಸರ್ಕಾರದಿಂದ ಮಂಜೂರಾಗುವ ಯೋಜನೆಗಳನ್ನು ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು;ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ;ಆರ್.ವಿ.ದೇಶಪಾಂಡೆ
ಹಳಿಯಾಳ:-ಪಠ್ಯ ಪುಸ್ತಕದೊಂದಿಗೆ ಸಾಮಾನ್ಯ ಜ್ಞಾನವನ್ನು ಗಳಿಸಿರಿ ಅಲ್ಲದೇ ಪ್ರಸ್ತುತ ಯಾಂತ್ರಿಕ ಯುಗದಲ್ಲಿ ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೊಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಧಾರವಾಡ ರಸ್ತೆಯಲ್ಲಿಯ(ಗಿರಿ ಪ್ಲಾಟ) ನಿರ್ಮಿಸಲಾದ ಮೆಟ್ರಿಕ್ ಪೂರ್ವ … [Read more...] about ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ;ಆರ್.ವಿ.ದೇಶಪಾಂಡೆ
ಶ್ರದ್ದಾಭಕ್ತಿಯಿಂದ ಜರುಗಿದ ಜಾತ್ರಾ ಮಹೋತ್ಸ
ಹಳಿಯಾಳ:ಸಿದ್ದಾರೂಢ ಪರಂಪರೆಯ ಮಠವಾಗಿರುವ ಹಳಿಯಾಳ ತಾಲೂಕಿನ ಕೆ.ಕೆ. ಹಳ್ಳಿಯ ಶ್ರೀಗುರು ನಿತ್ಯಾನಂದ ಆಶ್ರಮದ 33ನೇ ಪುಣ್ಯಾರಾಧನೆ, 38ನೇ ವೇದಾಂತ ಮಹಾಸಭಾ ಕಾರ್ಯಕ್ರಮ ಹಾಗೂ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಭಕ್ತಿ ಘೋಷಗಳ ಮಧ್ಯೆ ಶ್ರದ್ದಾಭಕ್ತಿಯಿಂದ ಜರುಗಿತು. ರಥೋತ್ಸವ ಅಂಗವಾಗಿ ಆಶ್ರಮದ ಗುರುಗಳಾಗಿರುವ ಸುಬ್ರಹ್ಮಣ್ಯ ಸ್ವಾಮೀಜಿ ಅವರನ್ನು ರಥದಲ್ಲಿ ಕುಳ್ಳಿರಿಸಿ ಸಾವಿರಾರು ಭಕ್ತರು ರಥವನ್ನು ಎಳೆದರು. ಸ್ವಾಮೀಜಿಯವರನ್ನು ರಥದಲ್ಲಿ ಕುಳ್ಳಿರಿಸಿ ರಥೋತ್ಸವ … [Read more...] about ಶ್ರದ್ದಾಭಕ್ತಿಯಿಂದ ಜರುಗಿದ ಜಾತ್ರಾ ಮಹೋತ್ಸ
30 ಲಕ್ಷ ರೂ. ವೆಚ್ಚದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲ
ಹಳಿಯಾಳ:-ರೈತರಿಗೆ ಕೃಷಿ ಭೂಮಿ ಸತ್ವಯುತವಾಗಿದ್ದರೇ ಮಾತ್ರ ಒಳ್ಳೆಯ ಬೆಳೆಯನ್ನು ಬೆಳೆಸಬಹುದಾಗಿದೆ, ಮಾನವರಂತೆ ಭೂಮಿಗೂ ಕೂಡ ಸರಿಯಾದ ಆರೋಗ್ಯ ತಪಾಸಣೆ ಅವಶ್ಯವಾಗಿದ್ದು ಆ ದಿಶೆಯಲ್ಲಿ ಜೆಕೆ ಸಿಮೆಂಟ್ ರವರು ತಮ್ಮ ಸಿಎಸ್ಆರ್ ಯೋಜನೆಯ ಅಡಿಯಲ್ಲಿ ಎಪಿಎಮ್ಸಿ ಆವರಣದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯ ನಿರ್ಮಿಸಿದ್ದಾರೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಭಾನುವಾರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ … [Read more...] about 30 ಲಕ್ಷ ರೂ. ವೆಚ್ಚದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲ
86 ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಯಲ್ಲಾರಿ ಭುಜಂಗ ಗೌಡಾ
ಹಳಿಯಾಳ:- ಮರಾಠಾ ಸಮಾಜದ ಮುಖಂಡ, ಹಳಿಯಾಳ ತಾಲೂಕಾ ಕಾಂಗ್ರೇಸ ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ಆರ್ ವ್ಹಿ ದೇಶಪಾಂಡೆಯವರ ನಿಕಟವರ್ತಿ ಯಡೋಗಾ ಗ್ರಾಮದ ಯಲ್ಲಾರಿ ಭುಜಂಗ ಗೌಡಾ ತಮ್ಮ 86 ನೇ ಇಳಿವಯಸ್ಸಿನಲ್ಲಿ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಹಿರಿಯ ಮುತ್ಸದ್ದಿಯಾಗಿದ್ದ ಈ ಹಿಂದೆ ಆರ್.ಎಸ್.ಎಸ್ ಸೊಸೈಟಿ, ಟಿ.ಡಿ.ಬಿ, ಪಿ ಎಲ್ ಡಿ ಬ್ಯಾಂಕ,. ಕಾಂಗ್ರೇಸ್ ಪಕ್ಷದ ತಾಲೂಕಾ ಅಧ್ಯಕ್ಷರು (ದೇವರಾಜ ಅರಸು ಕಾಲದಲ್ಲಿ), ಯಡೋಗಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಹಳಿಯಾಳದ … [Read more...] about 86 ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಯಲ್ಲಾರಿ ಭುಜಂಗ ಗೌಡಾ




