ಹಳಿಯಾಳ :- ಫೆ.25 ರಂದು ರವಿವಾರ ರಾತ್ರಿ ಹಳಿಯಾಳ ಪಟ್ಟಣದ ಗ್ರಾಮದೇವಿ ಮೈದಾನದ ವೇದಿಕೆಯಲ್ಲಿ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಾಟಕ ಪ್ರದರ್ಶನ ಸಂಘದ ಅಧ್ಯಕ್ಷ ಹಾಗೂ ಶಿವಾಜಿ ಪಾತ್ರಧಾರಿ ಅರುಣ ಗೋಂಧಳೆ ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಹಳಿಯಾಳದ ಸ್ನೇಹಾ ಮಧುರನಾದ ಹವ್ಯಾಸಿ ಸಂಗೀತ ಮತ್ತು ನಾಟಕ ಕಲಾವಿದರ ಸಂಘದಲ್ಲಿರುವ ತಾಲೂಕಿನ ಹವ್ಯಾಸಿ … [Read more...] about ಫೆ.25 ರಂದು ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಹಳಿಯಾಳ:ಸರ್ಕಾರದೊಂದಿಗೆ ಶಿಕ್ಷಣ ರಂಗದ ಅಭಿವೃದ್ದಿಗೆ ಖಾಸಗಿಯವರು ಸಹ ಕೈ ಜೋಡಿಸಿದರೇ ಶೈಕ್ಷಣಿಕ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಅಲ್ಲದೇ ಸಂಘ ಸಂಸ್ಥೆಗಳು ಸಹ ಮಾರ್ಗದರ್ಶನ ಮಾಡುವುದರಿಂದ ಶಿಕ್ಷಣ ಸಾಮಾನ್ಯ ಜನರಿಗೂ ತಲುಪಲು ಸುಲಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಕೆ.ಎಲ್.ಎಸ್ ಸೊಸಾಟಿಯ ವಿಜ್ಞಾನ ಮತ್ತು ಬಿಸಿಎ ಪದವಿ ಪೂರ್ವ ಕಾಲೇಜಿನ ಬಿಸಿಎ ವಿಭಾಗದ ಎಲ್ಲಾ 150 ವಿದ್ಯಾರ್ಥಿಗಳಿಗೆ ದಾಲ್ಮೀಯಾ … [Read more...] about ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಹಳಿಯಾಳ ಮತ್ತು ದಾಂಡೇಲಿಯಲ್ಲಿ ಬಡವರಿಗೆ ಅತ್ಯಂತ ಯೋಗ್ಯ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಫಲಾನುಭವಿಗಳ ವಂತಿಗೆಯ ಮೂಲಕ ಮನೆಗಳನ್ನು ನಿರ್ಮಿಸುವ ಪಟ್ಟಣದ ಬಹುನಿರೀಕ್ಷಿತ ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು 2 ತಾಲೂಕುಗಳಲ್ಲಿ ಎಕಕಾಲಕ್ಕೆ ಅಡಿಗಲ್ಲು ಸಮಾರಂಭ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಆಶ್ರಯ … [Read more...] about ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ
ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ
ಹಳಿಯಾಳ ;ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ, ಶಾಲಾ ದಿನಗಳಲ್ಲಿಯೇ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ರೀಡೆಯಿಂದ ಮಾತ್ರ ಜಾತಿ ಮತಗಳನ್ನು ಮರೆತು ನಾವೆಲ್ಲಾ ಒಂದೇ ಎನ್ನುವ ಭಾವನೆಯನ್ನು ಕಾಣಬಹುದಾಗಿದೆ ಎಂದು ಅಭಿಪ್ರಾಯಿಸಿದರು. ಪಟ್ಟಣದ ಶ್ರೀ ಬಾಬು ಜಗಜೀವನರಾಮ್ ಸಭಾಭವನದಲ್ಲಿ ಯುವ ಸಬಲಿಕರಣ ಮತ್ತು … [Read more...] about ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ


