• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಫೆ.25 ರಂದು ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ

February 24, 2018 by Yogaraj SK Leave a Comment

ಹಳಿಯಾಳ :-  ಫೆ.25 ರಂದು ರವಿವಾರ ರಾತ್ರಿ ಹಳಿಯಾಳ ಪಟ್ಟಣದ ಗ್ರಾಮದೇವಿ ಮೈದಾನದ ವೇದಿಕೆಯಲ್ಲಿ  ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ  ಪ್ರದರ್ಶನ ನಡೆಯಲಿದೆ ಎಂದು ನಾಟಕ ಪ್ರದರ್ಶನ ಸಂಘದ ಅಧ್ಯಕ್ಷ ಹಾಗೂ ಶಿವಾಜಿ ಪಾತ್ರಧಾರಿ ಅರುಣ ಗೋಂಧಳೆ ತಿಳಿಸಿದರು.  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಹಳಿಯಾಳದ ಸ್ನೇಹಾ ಮಧುರನಾದ ಹವ್ಯಾಸಿ ಸಂಗೀತ ಮತ್ತು ನಾಟಕ ಕಲಾವಿದರ ಸಂಘದಲ್ಲಿರುವ ತಾಲೂಕಿನ ಹವ್ಯಾಸಿ … [Read more...] about ಫೆ.25 ರಂದು ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ

2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ

February 24, 2018 by Yogaraj SK Leave a Comment

ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು.  ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

February 23, 2018 by Yogaraj SK Leave a Comment

free laptop distribution prog RVD and DALMIYA cement

ಹಳಿಯಾಳ:ಸರ್ಕಾರದೊಂದಿಗೆ ಶಿಕ್ಷಣ ರಂಗದ ಅಭಿವೃದ್ದಿಗೆ ಖಾಸಗಿಯವರು ಸಹ ಕೈ ಜೋಡಿಸಿದರೇ ಶೈಕ್ಷಣಿಕ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಅಲ್ಲದೇ ಸಂಘ ಸಂಸ್ಥೆಗಳು ಸಹ ಮಾರ್ಗದರ್ಶನ ಮಾಡುವುದರಿಂದ ಶಿಕ್ಷಣ ಸಾಮಾನ್ಯ ಜನರಿಗೂ ತಲುಪಲು ಸುಲಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಕೆ.ಎಲ್.ಎಸ್ ಸೊಸಾಟಿಯ ವಿಜ್ಞಾನ ಮತ್ತು ಬಿಸಿಎ ಪದವಿ ಪೂರ್ವ ಕಾಲೇಜಿನ ಬಿಸಿಎ ವಿಭಾಗದ ಎಲ್ಲಾ 150 ವಿದ್ಯಾರ್ಥಿಗಳಿಗೆ ದಾಲ್ಮೀಯಾ … [Read more...] about ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ

February 23, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಮತ್ತು ದಾಂಡೇಲಿಯಲ್ಲಿ ಬಡವರಿಗೆ ಅತ್ಯಂತ ಯೋಗ್ಯ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಫಲಾನುಭವಿಗಳ ವಂತಿಗೆಯ ಮೂಲಕ ಮನೆಗಳನ್ನು ನಿರ್ಮಿಸುವ ಪಟ್ಟಣದ ಬಹುನಿರೀಕ್ಷಿತ ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು  2 ತಾಲೂಕುಗಳಲ್ಲಿ ಎಕಕಾಲಕ್ಕೆ ಅಡಿಗಲ್ಲು ಸಮಾರಂಭ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು.  ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಆಶ್ರಯ … [Read more...] about ಜಿ.ಪ್ಲಸ್ ಟೂ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ;ಸಚಿವ ಆರ್.ವಿ.ದೇಶಪಾಂಡೆ

ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ

February 23, 2018 by Yogaraj SK Leave a Comment

ಹಳಿಯಾಳ ;ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ, ಶಾಲಾ ದಿನಗಳಲ್ಲಿಯೇ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ರೀಡೆಯಿಂದ ಮಾತ್ರ ಜಾತಿ ಮತಗಳನ್ನು ಮರೆತು ನಾವೆಲ್ಲಾ ಒಂದೇ ಎನ್ನುವ ಭಾವನೆಯನ್ನು ಕಾಣಬಹುದಾಗಿದೆ ಎಂದು ಅಭಿಪ್ರಾಯಿಸಿದರು.  ಪಟ್ಟಣದ ಶ್ರೀ ಬಾಬು ಜಗಜೀವನರಾಮ್ ಸಭಾಭವನದಲ್ಲಿ ಯುವ ಸಬಲಿಕರಣ ಮತ್ತು … [Read more...] about ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar