• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಚಿಬ್ಬಲಗೇರಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಿಸುವ ಕಾರ್ಯಕ್ಕೆ ಸಚಿವ ಆರ್.ವಿ.ದೇಶಪಾಂಡೆ ಚಾಲನೆ

February 21, 2018 by Yogaraj SK Leave a Comment

ಹಳೀಯಾಳ:-ತಾಲೂಕಿನ ಚಿಬ್ಬಲಗೇರಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಿಸುವ ಕಾರ್ಯಕ್ಕೆ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮದೇವಿ ದೇವಸ್ಥಾನವು 25-30 ವರ್ಷದ ಹಿಂದೆ ಕಟ್ಟಿದ್ದು, ಈ ದೇವಸ್ಥಾನಕ್ಕೆ ಶ್ರಮಿಸಿದ ಹಿರಿಯರನ್ನು ನೆನೆಸಿ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ನೂತನ ದೇವಸ್ಥಾನ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು  ಗುತ್ತಿಗೆದಾರರು  ದೇವಸ್ಥಾನವನ್ನು ಆದಷ್ಟೂ ಶೀಘ್ರವಾಗಿ … [Read more...] about ಚಿಬ್ಬಲಗೇರಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಿಸುವ ಕಾರ್ಯಕ್ಕೆ ಸಚಿವ ಆರ್.ವಿ.ದೇಶಪಾಂಡೆ ಚಾಲನೆ

ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ

February 21, 2018 by Yogaraj SK Leave a Comment

ಹಳಿಯಾಳ : ಅನೇಕ ವೈಶಿಷ್ಟ್ಯಗಳನ್ನು ಹೊಂದಿರುವ ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ಬೃಹತ್ ಮತ್ತು ಮಧ್ಯಮಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಮ್ಮ ಮನವಿ ಪತ್ರದಲ್ಲಿ  ``ತಾವು ಈ ಹಿಂದೆ ಇದೇ ವಿಷಯ ಕುರಿತು ಈ ವರ್ಷದ ಜ.5ರಂದು ತಮಗೆ ಬರೆದ ಪತ್ರಕೆ ್ಕಇಡೀ ದಕ್ಷಿಣ ಭಾರತದಲ್ಲಿ ವ್ಯಾಪಕ ಜನಬೆಂಬಲ … [Read more...] about ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ

ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ

February 21, 2018 by Yogaraj SK Leave a Comment

ಹಳಿಯಾಳ:ಅಪ್ರತಿಮ ದೇಶಭಕ್ತ ಸಕಲ ಸಮಾಜದವರನ್ನು ಪ್ರೀತಿಸಿ ದೇಶ ಸೇವೆಗೆ ಅಣಿಗೊಳಿಸುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಮರಾಠ ಸಮಾಜಕ್ಕೆ ಸಿಮಿತವಾಗಿರಲಿಲ್ಲಾ ಪ್ರಸ್ತುತವಾಗಿಯೂ ಅವರು ಎಲ್ಲ ಸಮಾಜದವರಿಗೂ ಆದರ್ಶವಾಗಿರುವ ದೇಶಾಭಿಮಾನಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷರ ಎಸ್.ಎಲ್.ಘೋಟ್ನೇಕರ ಹೇಳಿದರು.  ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಪರಿಷತ್‍ನಿಂದ ನಡೆದ ಛತ್ರಪತಿ ಶಿವಾಜಿರಾವ್ ಶಹಾಜಿರಾವ್ ಬೋಸಲೆ … [Read more...] about ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ

ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ

February 19, 2018 by Yogaraj SK Leave a Comment

ಹಳಿಯಾಳ:ರಾಜ್ಯ ಸರ್ಕಾರದ ಬಜೇಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ ಅತಿ ಹೆಚ್ಚು ಮಹತ್ವ ನೀಡಿದ ಕಾಂಗ್ರೇಸ್ ಸರ್ಕಾರವೂ ರೈತ ಬೆಳಕು ಎನ್ನುವ ಹೊಸ ಯೋಜನೆ ನೀಡಲು ಮುಂದಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸಿದ ಸರ್ಕಾರ ನಮ್ಮದಾಗಿದ್ದು ಅಭಿವೃದ್ದಿಗಾಗಿ ಮತ್ತೇ ಕಾಂಗ್ರೇಸ್ ಸರ್ಕಾರಕ್ಕೆ ಜನಮನ್ನಣೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದರು.  ತಾಲೂಕಿನ ತೇರಗಾಂವ ಗ್ರಾಮದಲ್ಲಿ 13ನೇ ಹಣಕಾಸು ಯೋಜನೆಯಡಿಯಲ್ಲಿ … [Read more...] about ನೂತನ ಹಳ್ಳಿ ಮಾರುಕಟ್ಟೆ ಉದ್ಘಾಟನೆ

ಕಷ್ಟಗಳನ್ನು ಪ್ರೀತಿಯಿಂದ ಸ್ವೀಕರಿಸಬೇಕು,ಕಷ್ಟಗಳನ್ನು ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ವು ಸಾಧ್ಯ;ಡಾ|| ಮಹಾಂತೇಶ ಶಿರೂರ

February 19, 2018 by Yogaraj SK Leave a Comment

ಹಳಿಯಾಳ:ಆತ್ಮ ವಿಶ್ವಾಸÀವಿದ್ದರೆ  ಪರೀಕ್ಷೆ ಎದುರಿಸಿವುದು ಸುಲಭ, ಆತ್ಮವಿಶ್ವಾಸಕ್ಕೆ ಏಕಾಗ್ರತೆ ಬಹು ಮುಖ್ಯ ಯಾವುದೇ ವಿಷಯಗಳನ್ನು ಸಂತೋಷದಿಂದ ಸ್ವೀಕರಿಸಿದಾಗ ಮಾತ್ರ ಆ ವಿಷಯ ಹೆಚ್ಚು ನೆನಪುಳಿಯಲು ಸಾಧ್ಯ, ಕಷ್ಟಗಳನ್ನು ಪ್ರೀತಿಯಿಂದ ಸ್ವೀಕರಿಸಬೇಕು. ಕಷ್ಟಗಳನ್ನು ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ವು ಸಾಧ್ಯವೆಂದು ಹಿಮಾಚಲ ಪ್ರದೇಶದ ಸೋಲನ್ ರಾಷ್ಟ್ರೀಯ ಅಣಬೆ ಸಂಶೋಧನಾ ಕೇಂದ್ರದ ಯುವ ವಿಜ್ಞಾನಿ ಡಾ|| ಮಹಾಂತೇಶ  ಶಿರೂರ ಅಭಿಪ್ರಾಯಪಟ್ಟರು.ಕ್ಷೇತ್ರ … [Read more...] about ಕಷ್ಟಗಳನ್ನು ಪ್ರೀತಿಯಿಂದ ಸ್ವೀಕರಿಸಬೇಕು,ಕಷ್ಟಗಳನ್ನು ಎದುರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ವು ಸಾಧ್ಯ;ಡಾ|| ಮಹಾಂತೇಶ ಶಿರೂರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar