ಹಳಿಯಾಳ:ಪಟ್ಟಣದ ಅಂಚಿನಲ್ಲಿರುವ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ಕ್ರಾಸ್ ಸ್ಪೋಟ್ರ್ಸ್, ಸ್ಕೌಟ್ಸ್ & ಗೈಡ್ಸ್ ಘಟಕ ಮತ್ತು ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ನವನಗರ ಹುಬ್ಬಳ್ಳಿ ಇವರ ಸಹಯೋಗದಿಂದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಶಾಂತ ಆರ್ ದೇಶಪಾಂಡೆ ರಕ್ತದಾನ ಶಿಬಿರ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ … [Read more...] about ಯಶಸ್ವಿಯಾಗಿ ನಡೆದ ಬೃಹತ್ ರಕ್ತದಾನ ಶಿಬಿರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸತ್ಯಕ್ಕೆ ದೂರವಾದ ಸುಳ್ಳು ಆರೋಪ;ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್
ಹಳಿಯಾಳ:-ತಮ್ಮ ಕುಟುಂಬದ ಹಾಗೂ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್-ಆರ್ಸೆಟಿ ವಿರುದ್ದ ಸತ್ಯಕ್ಕೆ ದೂರವಾದ ಸುಳ್ಳು ಆರೋಪಗಳನ್ನು ಮಾಡಿ ಪತ್ರಿಕಾ ಹೇಳಿಕೆ ನೀಡಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್(ಲಿಗಲ್ ನೋಟಿಸ್) ನೀಡಲಾಗಿದೆ ಎಂದು ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದರು. ಗುರುವಾರ ಪಟ್ಟಣದ ತಮ್ಮ … [Read more...] about ಸತ್ಯಕ್ಕೆ ದೂರವಾದ ಸುಳ್ಳು ಆರೋಪ;ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್
ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
ಹಳಿಯಾಳ: ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ವಿದ್ಯಾರ್ಥಿಗಳು ಕಳೆದ ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ.ವಿ.ಕಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಂಪ್ಯೂಟರ್ ಸ್ಪೆನ್ಸ ವಿಭಾಗ :- ಶ್ರೀಕರ ಕಾನೇಟ್ಕರ (9.67), ಪ್ರಿಯಾಂಕಾ ಕಾಮತ್ (9.5) … [Read more...] about ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ
ಹಳಿಯಾಳ:ಗುಜರಾತ ಸರ್ಕಾರ ಅಲ್ಲಿನ ಸಿದ್ಧಿ ಸಮುದಾಯದವರನ್ನು ಮೂಲ ನಿವಾಸಿಗಳೆಂದು ಘೋಷಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಸಿದ್ಧಿಗಳನ್ನು ಮೂಲ ನಿವಾಸಿಗಳೆಂದು ಘೋಷಿಸಬೇಕು ಅಲ್ಲದೇ ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಸಿದ್ಧಿ ಸಮುದಾಯದ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ … [Read more...] about ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ
ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಅಲ್ಲದೇ ಸರ್ಕಾರ ವಿರೋಧಪಕ್ಷಗಳ ಟಿಕೆಗಳಿಗೆ ಕಿವಿಗೊಡದೆ ಕೇವಲ ಅಭಿವೃದ್ದಿ ಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಹಳಿಯಾಳ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ, ಶಿವಾಲಯಕ್ಕೆ ಭೇಟಿ, ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ … [Read more...] about ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ




