• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಹಾನ್ ಭಾರತ ಕೇಸರಿ-2018 ಕಿರಿಟ ಮುಡಿಗೆರಿಸಿಕೊಳ್ಳುವ ಮೂಲಕ ಪಂದ್ಯಾವಳಿಗೆ ತೆರೆ

February 13, 2018 by Yogaraj SK Leave a Comment

ಹಳಿಯಾಳ:-  ಫೆಬ್ರುವರಿ 10 ರಿಂದ 12 ರವರೆಗೆ 3 ದಿನಗಳ ಕಾಲ ಪಟ್ಟಣದ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹರ್ಯಾಣಾದ ಕೃಷ್ಣಕುಮಾರ ಬಂಗಾರದ ಪದಕ,ರೂ.2.25ಲಕ್ಷ ನಗದು ಹಾಗೂ ಬೆಳ್ಳಿ ಗದೆ ಪಡೆದು  70 ಕೆಜಿ ಮೆಲ್ಪಟ್ಟ ಮಹಾನ್ ಭಾರತ ಕೇಸರಿ-2018 ಕಿರಿಟ ಮುಡಿಗೆರಿಸಿಕೊಳ್ಳುವ ಮೂಲಕ ಪಂದ್ಯಾವಳಿಗೆ ತೆರೆ ಎಳೆದರು.  ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ … [Read more...] about ಮಹಾನ್ ಭಾರತ ಕೇಸರಿ-2018 ಕಿರಿಟ ಮುಡಿಗೆರಿಸಿಕೊಳ್ಳುವ ಮೂಲಕ ಪಂದ್ಯಾವಳಿಗೆ ತೆರೆ

ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ

February 13, 2018 by Yogaraj SK Leave a Comment

ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ  ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.  ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ  ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ

ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ

February 12, 2018 by Yogaraj SK Leave a Comment

ಹಳಿಯಾಳ:- ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಹಳಿಯಾಳದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಗಣಪತಿ ರಾಮರಾಯ (ಜಿಆರ್) ಪಾಟೀಲ್ ನೇಮಕಗೊಂಡಿದ್ದಾರೆ.  ಜಿ.ಆರ್.ಪಾಟೀಲ್ ಅವರನ್ನು ಆಯ್ಕೆ ಮಾಡಿರುವ ರಾ.ಹಿಂ.ವ.ಮೋ.ಕಾಸಮೀತಿ ರಾಜ್ಯಾಧ್ಯಕ್ಷ ಹಾಗೂ ಎಮ್.ಎಲ್.ಸಿ ಆಗಿರುವ ಬಿಜೆ ಪುಟ್ಟಸ್ವಾಮಿ ಆಯಾ ಜಿಲ್ಲೆ, ತಾಲೂಕುಗಳಲ್ಲಿ ಸಂಘಟನೆ, ಸಮಾವೇಶ ನಡೆಸಿ ಹಿಂದೂಳಿದ ವರ್ಗಗಳ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಹಾಗೂ … [Read more...] about ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ

ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ

February 12, 2018 by Yogaraj SK Leave a Comment

ಹಳಿಯಾಳ:ಹಳಿಯಾಳ ಕ್ಷೇತ್ರದ ರಾಜಕೀಯ ಕುಸ್ತಿಯಲ್ಲಿ ಗೆಲುವು ಸಾಧಿಸುವ ಅವಶ್ಯಕತೆ ಇದ್ದು ಈ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ ಎಂದು ಸೋರಬ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.  ರವಿವಾರ ಇಲ್ಲಿಯ ಬಾಬು ಜಗಜ್ಜೀವನರಾಮ ಭವನದಲ್ಲಿ ಆಯೋಜಿಸಲಾದ ಜೆಡಿಎಸ್ ಪಕ್ಷದ  ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ಹಳಿಯಾಳ … [Read more...] about ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

February 12, 2018 by Yogaraj SK Leave a Comment

ಹಳಿಯಾಳ: ಪಟ್ಟಣದ ಮೋತಿ ಕೆರೆಯ ಕುಸ್ತಿ ಅಖಾಡಾದಲ್ಲಿ ಮೂರು ದಿನಗಳ ನಡೆಯಲಿರುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ, ಸಾಂಸ್ಕøತೀಕ ಮೆರಗು ನೀಡುವ ಮೂಲಕ ಹಾಗೂ ತಾಲೂಕಿನ ಕೆಕೆ ಹಳ್ಳಿ ಮಠದ ಸುಬ್ರಮಣ್ಯ ಸ್ವಾಮಿ ಅವರು ಪ್ರಥಮ ಸುತ್ತಿನ ಕುಸ್ತಿ ಉಧ್ಘಾಟಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.  ಪಟ್ಟಣದ ತುಳಜಾಭವಾನಿ ದೇವಸ್ಥಾನದಿಂದ ಮುಖ್ಯ ಬೀದಿಗಳ ಮುಖಾಂತರ ನಗಾರೆ ವಾದ್ಯವೃಂದದೊಂದಿಗೆ ಕುಸ್ತಿ ಕ್ರೀಡಾ ಜ್ಯೋತಿಯ ಭವ್ಯ ಮೆರವಣಗೆ ಮೂಲಕ  ಅಖಾಡಕ್ಕೆ … [Read more...] about ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar