ಹಳಿಯಾಳ:17ವರ್ಷಗಳ ನಂತರ ನಡೆಯುತ್ತಿರುವ ತಾಲೂಕಿನ ತಿಪ್ಪನಗೇರಿಯ ಗ್ರಾಮದೇವಿ ಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದಲ್ಲಿ ವಿವಿಧ ಧಾರ್ಮಿಕ ಪೂಜಾ, ಕೈಂಕರ್ಯಗಳು ಹಾಗೂ ಗ್ರಾಮದೇವಿಯ ಹೊನ್ನಾಟ ಉತ್ಸವ ಸಂಪನ್ನಗೊಂಡಿದ್ದು ದಿ.12 ರಂದು ಜಾತ್ರೆಗೆ ತೆರೆ ಬಿಳಲಿದೆ. ಜಾತ್ರಾ ಮಹೋತ್ಸವ ಅಂಗವಾಗಿ ದೇವಿಯ ನೂತನ ಮಂದಿರದ ಉದ್ಘಾಟನೆ, ಗಣೇಶ ಪೂಜೆ, ದೇವಿಯ ಮಾಂಗಲ್ಯಧಾರಣೆ, ಗ್ರಾಮಸ್ಥರಿಂದ ಊಡಿ ತುಂಬುವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ಪ್ರತಿದಿನ … [Read more...] about 17 ವರ್ಷಗಳ ನಂತರ ನಡೆಯುತ್ತಿರುವ ಜಾತ್ರಾ ಮಹೋತ್ಸವ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶ;ನೇತ್ರದಾನ ಮಾಡಿದ ಯುವಬಳಗ
ಹಳಿಯಾಳ:ನೇತ್ರದಾನದಿಂದ ಸ್ಪೂರ್ತಿಗೊಂಡ ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮದ ‘ಯುವಬಳಗ’ ತಂಡದ 15 ಯುವಕರು ನೇತ್ರದಾನ ಮಾಡುವ ಒಡಂಬಡಿಕೆಗೆ ಸಹಿ ಹಾಕುವ ಮೂಲಕ ಇತರ ಯುವಕರಿಗೆ ಪ್ರೇರಣೆ ನೀಡಿರುವ ವಿಶಿಷ್ಠ ಕಾರ್ಯಕ್ರಮ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಜೀವಿತಾವಧಿಯ ನಂತರ ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶಕ್ಕಾಗಿ ಎಲ್ಲಾ ‘ಯುವಬಳಗ’ ತಂಡದ ಸದಸ್ಯರು ಸ್ವಇಚ್ಚೆಯಿಂದ ನೇತ್ರದಾನ ಮಾಡಲು ತಾವಾಗೆ ಮುಂದೆ ಬಂದು ಸರ್ಕಾರಿ ಆಸ್ಪತ್ರೆಯ … [Read more...] about ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶ;ನೇತ್ರದಾನ ಮಾಡಿದ ಯುವಬಳಗ
ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಹಳಿಯಾಳ:ಜೆ.ಡಿ.ಎಸ್ನ ತಾಲೂಕಾ ಪ್ರದಾನ ಕಾರ್ಯದರ್ಶಿ ಹಾಗೂ ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿಯವರನ್ನು ಅವರ ನಿವಾಸದಿಂದ ಗುರುವಾರ ಬೆಳಿಗಿನ ಜಾವ ಪೊಲೀಸ್ ಅಧಿಕಾರಿಗಳು ದಸ್ತಿಗಿರಿ ಮಾಡಿ ಅವರನ್ನು ಸಂಜೆಯವರೆಗೂ ಪೊಲೀಸ್ ಠಾಣೆಗಾಗಲಿ, ನ್ಯಾಯಾಲಯಕ್ಕಾಗಲಿ ಹಾಜರು ಪಡಿಸದೆ ಗೌಪ್ಯವಾಗಿ ಅವರನ್ನು ಬಂಧಿಸಿರುವ ಪೋಲಿಸರ ಕ್ರಮವನ್ನು ಖಂಡಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಳಿಯಾಳ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.ಜೆ.ಡಿ.ಎಸ್. ತಾಲೂಕಾ … [Read more...] about ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ಹಳಿಯಾಳ : ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ ಅಬೀವೃದ್ದಿ ಯೋಜನೆ ಹಾಗೂ ರಾಜ್ಯ ಕುಸ್ತಿ ಅಸೋಸಿಯೆಶನ್ ರವರ ಆಶ್ರಯದಲ್ಲಿ ದಿ.ವಿಶ್ವನಾಥರಾವ ರಘುನಾಥರಾವ ದೇಶಪಾಂಡೆ ಸ್ಮರಣಾರ್ಥ ಫೆಬ್ರುವರಿ 10 ರಿಂದ 12 ರವರೆಗೆ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ ಆಡಳಿತಾಧಿಕಾರಿ ಪ್ರಕಾಶ ಪ್ರಭು ಪತ್ರಿಕಾಗೊಷ್ಠಿಯಲ್ಲಿ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಹಳಿಯಾಳ:- ಧಾರವಾಡದ ವಕೀಲ ಬಿಐ ದೊಡಮನಿ ಮೇಲೆ ಅಪರಿಚಿತರು ಸೋಮವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ಖಂಡಿಸಿ ಹಳಿಯಾಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು. ಎಂದಿನಂತೆ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಹಾಜರಾಗಲು ಬಂದಿದ್ದ ಧಾರವಾಡ, ಯಲ್ಲಾಪೂರ, ದಾಂಡೇಲಿ … [Read more...] about ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ




