ಹಳಿಯಾಳ:- ಉ.ಕ.ಜಿಲ್ಲೆ ಕುಮಟಾದ ನಿರ್ಮಲಾ ಹೈಸ್ಕೂಲ್ನಲ್ಲಿ ನಡೆದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಇನಸ್ಪಾಯರ್ ಅವಾರ್ಡ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಹಳಿಯಾಳ ತಾಲೂಕಿನ ಸರ್ಕಾರಿ ಪ್ರೌಢಶಾಲೆ, ಯಡೋಗಾದ ವಿದ್ಯಾರ್ಥಿನಿ ಪ್ರಿಯಾ ಧುಮಾಳಿ ತಯಾರಿಸಿದ “ ಚರಂಡಿ ನೀರಿನ ಶುಧ್ಧೀಕರಣ ಘಟಕ “ ಮಾದರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಒಟ್ಟೂ 300 ರಕ್ಕೂ ಅಧಿಕ ಮಾದರಿಗಳು ಪ್ರದರ್ಶನಗೊಂಡಿದ್ದು ಜಿಲ್ಲೆ ಮತ್ತು ಹಳಿಯಾಳ ತಾಲೂಕಿನಿಂದ ರಾಜ್ಯ ಮಟ್ಟದ … [Read more...] about ವಿಜ್ಞಾನ ವಸ್ತು ಪ್ರದರ್ಶನ;ರಾಜ್ಯ ಮಟ್ಟಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮನೆಗಳನ್ನು ಹಂಚಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮಂಜೂರಿ
ಹಳಿಯಾಳ:- ಗೌಳಿ ಸಮುದಾಯಗಳ ವಸತಿ ಸೌಲಭ್ಯಗಳನ್ನು ಕಲ್ಪಿಸುವ ದೃಷ್ಟಿಯಿಂದ ಗೌಳಿ ಜನರನ್ನು ಅಲೆಮಾರಿ ಜನರನ್ನಾಗಿ ಸೇರ್ಪಡೆಗೊಳಿಸಿ ಮನೆಗಳನ್ನು ಹಂಚಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮಂಜೂರಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಎಲ್ಲ ವರ್ಗಗಳ, ಹಿಂದೂಳಿದವರ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಎಲ್ಲರನ್ನೂ ಮುಖ್ಯವಾಹಿನಿಗೆ ತರುವ … [Read more...] about ಮನೆಗಳನ್ನು ಹಂಚಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮಂಜೂರಿ
ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ಹಳಿಯಾಳ: ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ (ಉತ್ಕರ್ಷ)ರವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು ಮತ್ತು ಹಳಿಯಾಳ ತಾಲೂಕಾ ಘಟಕದಿಂದ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ ಬಹುಮಾನ. ರೂ1.50 ಲಕ್ಷ ರೂ. ನಗದು ಮತ್ತು ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಶೀವಾಜಿ … [Read more...] about ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ;ಬಿ.ಆರ್.ನಾಯ್ಕ
ಹಳಿಯಾಳ:- ಸದ್ಯದ ಪರಿಸ್ಥಿತಿಯಲ್ಲಿ ತತ್ವ ಸಿದ್ದಾಂತಗಳ ಮೇಲೆ ರಾಜಕಾರಣ ನಡೆಯುತ್ತಿಲ್ಲ ಬದಲಾಗಿ ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ಎಂದು ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿ ಈವರೆಗೆ ಈ ಮತಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ಘೊಷಣೆ … [Read more...] about ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ;ಬಿ.ಆರ್.ನಾಯ್ಕ
ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ
ಹಳಿಯಾಳ: ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು,ಹಳಿಯಾಳ ತಾಲೂಕಾ ಘಟಕ, ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ(ಉತ್ಕರ್ಷ)ರವರ ಸಂಯುಕ್ತಾಶ್ರಯದಲ್ಲಿ ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ನ ಹಳಿಯಾಳ ಘಟಕದ ಅಧ್ಯಕ್ಷ ಶ್ರೀನಿವಾಸ ಶ್ರೀಕಾಂತ … [Read more...] about ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ
