• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಾರ್ನಬಿಲ್ ಫೆಸ್ಟಿವಲ್

February 1, 2018 by Yogaraj SK Leave a Comment

HORNBILL FESTIVAL

ಹಳಿಯಾಳ: ಫೆಬ್ರವರಿ ದಿ. 2 ರಿಂದ 4 ರವರೆಗೆ ಅರಣ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ “ಹಾರ್ನಬಿಲ್ ಫೆಸ್ಟಿವಲ್” (ಹಾರ್ನಬಿಲ್ ಹಕ್ಕಿಹಬ್ಬ) ಅನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ಅರಣ್ಯ ಅತಿಥಿ ಗೃಹದ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹಳಿಯಾಳ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ್ ಹೇಳಿದರು.  ಪಟ್ಟಣದ ಅರಣ್ಯ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾಹಿತಿ … [Read more...] about ಹಾರ್ನಬಿಲ್ ಫೆಸ್ಟಿವಲ್

ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

February 1, 2018 by Yogaraj SK Leave a Comment

ಹಳಿಯಾಳ:  ಜಾತಿ, ಧರ್ಮಗಳು ಕೇವಲ ದಾಖಲೆಗಾಗಿ ಮಾತ್ರ ಎನ್ನುವುದನ್ನು ಅರಿತು, ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯವೆಂದು ಹಳಿಯಾಳ ಮಿಲಾಗ್ರಿಸ್ ಚರ್ಚನ ಫಾ.ಜ್ಞಾನಪ್ರಕಾಶರಾವ್ ಅಭಿಪ್ರಾಯಟ್ಟರು.  ಸೌಹಾರ್ದತೆಗಾಗಿ  ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ  ಹಳಿಯಾಳ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ ಮಾನವ ಸಪರಳಿಯಲ್ಲಿ ಪಾಲ್ಗೊಂಡು ಅವರು ಶಾಂತಿಯ ಸಂದೇಶ ಸಾರಿದರು.  ಶಾಂತಿ, ಸಹಬಾಳ್ವೆ, ದ್ವೇಷ … [Read more...] about ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

February 1, 2018 by Yogaraj SK Leave a Comment

ಹಳಿಯಾಳ:  ಜನರಲ್ಲಿ ಭಕ್ತಿ ಭಾವನೆ ಇರಬೇಕು, ಸ್ತ್ರೀ ಪುರುಷರು ಸಮಾನವಾಗಿ ಸುಶಿಕ್ಷಿತಗೊಳ್ಳಬೇಕು, ಸ್ತ್ರೀ ಭ್ರೂಣ ಹತ್ಯೆ ಎಂದೆಂದೂ ಮಾಡಬಾರದು ಹಾಗೂ ಅಮೂಲ್ಯವಾದ ನೀರಿನ ಬಳಕೆ ಮಿತವಾಗಿ ಮಾಡುವಂತೆ ಶ್ರೀ 108 ಖಡೇಶ್ವರಿ ಯೋಗಿ ರವಿನಾಥಜೀ ಸ್ವಾಮೀಜಿ ಕರೆ ನೀಡಿದರು.  ಭಾರತ ದೇಶದ ಹತ್ತನೇ ಮತ್ತು  ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮ, ಬಾಬಾ ಖೇಥಾನಾಥಜಿ ಆಶ್ರಮದ 3ನೇ ವಾರ್ಷಿಕೋತ್ಸವ ಹಾಗೂ ಗುರುನಾಥ ಮಹಾರಾಜರ ನಾಲ್ಕನೇ ಪುಣ್ಯಸ್ಮರಣೆ … [Read more...] about ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ

January 31, 2018 by Yogaraj SK Leave a Comment

ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ

January 31, 2018 by Yogaraj SK Leave a Comment

ಹಳಿಯಾಳ :- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಮಂಗಳವಾರ ತಹಶೀಲ್ದಾರ್ ವಿಧ್ಯಾಧರ ಗುಳಗುಳಿ ಅವರ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಶಿವಾಜಿ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿ ಬಳಿಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಯವರ ಹೆಸರಿನಲ್ಲಿದ್ದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಹಿಂದೂಗಳ ಉತ್ಸವದ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar