ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ; ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ:ಸಂವಿಧಾನವನ್ನು ಬದಲಿಸುವ ಹಾಗೂ ಪ್ರತಿಭಟನಾ ನಿರತ ದಲಿತ ಕಾರ್ಯಕರ್ತರನ್ನು ನಾಯಿಗಳ ಬೋಗಳುವಿಕೆಗೆ ಹೊಲಿಸಿ, ಸಮುದಾಯವನ್ನು ಹಿಯಾಳಿಸಿ ದಲಿತ ಸಮುದಾಯಕ್ಕೆ ನೋವನ್ನುಂಟು ಮಾಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ … [Read more...] about ಸಚಿವ ಅನಂತಕುಮಾರ ಹೆಗಡೆಯವರನ್ನು ಸಚಿವಸ್ಥಾನದಿಂದ ಹಾಗೂ ಲೊಕಸಭಾ ಸದಸ್ಯತ್ವದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ; ದಲಿತ ರಕ್ಷಣಾ ವೇದಿಕೆ ರಾಷ್ಟ್ರಪತಿಗಳಿಗೆ ಮನವಿ
ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ ಪ್ರತಿಭಟನೆ
ಹಳಿಯಾಳ : ಮರಾಠಾ ಸಮಾಜವನ್ನು 3ಬ ಪ್ರವರ್ಗದಿಂದ 2 ಎ ಪ್ರವರ್ಗಕ್ಕೆ ಸೇರಿಸಬೇಕು, ಮೀಸಲಾತಿಯ ಹರಿಕಾರ ರಾಜಶ್ರೀ ಶಾಹೂ ಮಹಾರಾಜರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಸಮಾಜದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಬೇಕು, ಸಮಾಜದ ಅಭಿವೃದ್ಧಿಗಾಗಿ ಛತ್ರಪತಿ ಶಾಹೂ ಮಹಾರಾಜ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾಂಡೇಲಿ ನಗರದಲ್ಲಿ ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ … [Read more...] about ದಿ.29 ರಂದು ‘ ಏಕ ಮರಾಠಾ, ಲಾಕ ಮರಾಠಾ’ ಕ್ರಾಂತಿ ಮೋರ್ಚಾ ಪ್ರತಿಭಟನೆ
ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ
ಹಳಿಯಾಳ: ಪೆಟ್ರೋಲ್, ಇಂಧನ, ಅಡುಗೆ ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ ವಿರೋಧಿಸಿ ಶನಿವಾರ ಹಳಿಯಾಳ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ವಾಹನ ಮಾಲೀಕರು ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನಾ ಮೇರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಕೇಂದ್ರದಲ್ಲಿ … [Read more...] about ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ
ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ: ಉಪ ಜೀವನಕ್ಕಾಗಿ ಕಳೆದ ಅನೇಕ ವರ್ಷಗಳಿಂದ ಅರಣ್ಯ ಜಮೀನನ್ನು ಅತೀಕ್ರಮಣ ಮಾಡಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಹಳಿಯಾಳದಲ್ಲಿ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೇರವಣಿಗೆ … [Read more...] about ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ



