ಹಳಿಯಾಳ : ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿ ಕೆರೆಗಳಿಗೆ ನೀರು ತುಂಬಿ ಕುಡಿಯಲು ಹಾಗೂ ನೀರಾವರಿಗಾಗಿ ಸಾಕಷ್ಟು ನೀರು ಸಂಗ್ರಹಗೊಳ್ಳಬೇಕೆಂಬ ಸದುದ್ದೇಶದಿಂದ ಮುಂದಾಲೋಚನೆ ಹೊಂದಿ ಈಗಾಗಲೇ ತಾಲೂಕಿನ 110 ಕೆರೆಗಳ ಹೂಳೆತ್ತಲಾಗಿದ್ದು ಉಳಿದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಕೂಡ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ನಸುಕಿನ ಜಾವ ತಾಲೂಕಿನ ಮುರ್ಕವಾಡ ಗ್ರಾಮದ ಕೆರೆ ಹೂಳೆತ್ತುವ ಪ್ರದೇಶಕ್ಕೆ ಜನಪ್ರತಿನಿಧಿಗಳು … [Read more...] about ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊರ್ವಳ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರ;ಆರೋಪಿ ವಶಕ್ಕೆ
ಹಳಿಯಾಳ: ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊರ್ವಳ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರ ಎಸಗಿದ್ದು ಆಕೆ ಇಗ ಗರ್ಭೀಣಿಯಾಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದ್ದು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.ಹಳಿಯಾಳ: ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊರ್ವಳ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರ ಎಸಗಿದ್ದು ಆಕೆ ಇಗ ಗರ್ಭೀಣಿಯಾಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದ್ದು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು … [Read more...] about ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯೊರ್ವಳ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರ;ಆರೋಪಿ ವಶಕ್ಕೆ
ಸಂತೆ, ಮಾರುಕಟ್ಟೆಗಳಲ್ಲಿ ಮೊಬೈಲ್ಗಳ ಕಳ್ಳತನ; ಓರ್ವನ ಬಂಧನ
ಹಳಿಯಾಳ: ಜನ ಸಂದನಿಯಿಂದ ಕೂಡಿರುವ ಸ್ಥಳ, ಸಂತೆ, ಮಾರುಕಟ್ಟೆಗಳಲ್ಲಿ ತಮ್ಮ ಕೈಚಳಕದಿಂದ ಮೊಬೈಲ್ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನನ್ನು ಬಂಧಿಸಿ ಆತನಿಂದ ಕಳ್ಳತನ ಮಾಡಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ನವನಗರದ ನಿವಾಸಿ ಶ್ರೀನಿವಾಸ ಆನಂದ ಭದ್ರಾವತಿ ಯಾನೆ ವಡ್ಡರ ಎಂಬಾತನೇ ಮೊಬೈಲ್ ಕಳ್ಳನಾಗಿದ್ದು ದಿ.7 ರವಿವಾರದಂದು ಹಳಿಯಾಳದಲ್ಲಿ ವಾರದ ಸಂತೆ ಇರುವುದರಿಂದ ಅಲ್ಲಿ ಬಂದ ಕಳ್ಳ ತನ್ನ … [Read more...] about ಸಂತೆ, ಮಾರುಕಟ್ಟೆಗಳಲ್ಲಿ ಮೊಬೈಲ್ಗಳ ಕಳ್ಳತನ; ಓರ್ವನ ಬಂಧನ
ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಟ;ಆರೋಪಿ ಬಂಧನ
ಹಳಿಯಾಳ : ಖಚಿತ ಮಾಹಿತಿ ಆಧರಿಸಿ ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಮಧ್ಯಾಹ್ನ ಈ ಕಾರ್ಯಾಚರಣೆ ನಡೆಸಲಾಗಿದ್ದು ತಾಲೂಕಿನ ಮುಗದಕೊಪ್ಪ ಕ್ರಾಸ್ದಿಂದ ಕಾಳಗಿನಕೊಪ್ಪ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅನಧೀಕೃತವಾಗಿ ಅಶೋಕ ಲೆಯಲ್ಯಾಂಡ್ ವಾಹನದಲ್ಲಿ ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಸಾಗವಾಣಿ ಜಾತಿಯ … [Read more...] about ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಟ;ಆರೋಪಿ ಬಂಧನ

