ಹಳಿಯಾಳ: ದಿ. 10 ರಂದು ತಾಲೂಕಿನ ಮಾಗವಾಡ ಅರಣ್ಯ ಸರ್ವೆ ನಂಬರ 78 ರಲ್ಲಿ ಅರಣ್ಯಕ್ಕೆ ಬೆಂಕಿ ಹಾಕಿ ಲಕ್ಷಾಂತರ ರೂ. ಹಾನಿಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಳಿಯಾಳ ವಲಯದ ತೇರಗಾಂವ ಗ್ರಾಮದ ನಿವಾಸಿಯಾದ ಅಬ್ದುಲ ಖಾದರ ಖಾನಸಾಬ ಡೊನಸಾಲಿ ಬಂಧಿತ ಆರೋಪಿಯಾಗಿದ್ದು ಹಳಿಯಾಳ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಹಳಿಯಾಳ ವಲಯ ಅರಣ್ಯಾಧಿಕಾರಿ ಪ್ರಸನ್ನ ಸುಭೇದಾರ ತಿಳಿಸಿದ್ದಾರೆ. … [Read more...] about ಅರಣ್ಯಕ್ಕೆ ಬೆಂಕಿ ಇಟ್ಟ ಆರೋಪಿ ಬಂಧನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ
ಹಳಿಯಾಳ: ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವನ್ನಪ್ಪಿದ್ದು ಕೂಡಲೇ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ನೊಂದ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು, ವಿವಿಧ ಸಂಘಟನೆಯವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಸಿದ ಮೃತಳ ತಂದೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಹಳಿಯಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ, ಆಸ್ಪತ್ರೆಯ ಎದುರು ಶನಿವಾರ ಶವ ಇಟ್ಟು ಪ್ರತಿಭಟನೆ ಹಾಗೂ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣೀಗೆ, ಪ್ರತಿಭಟನಾಕಾರರ ಆಕ್ರೊಶ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಹಾಗೂ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗುಳಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ನೊಂದ ಕುಟುಂಬ, ಪ್ರತಿಭಟನಾಕಾರರು ಹಾಗೂ ತಾಲೂಕಾ ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ ನಡೆಸಿದರು. … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ
ಹಳಿಯಾಳ : ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆಗಾಗಿ ನಾಡ ಬಾಂಬ್ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಹಳಿಯಾಳ ತಾಲೂಕಿನ ಮುರ್ಕವಾಡ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ತಾಲೂಕಿನ ಗಡಿಯಾಳ ಗ್ರಾಮದ ವಾಗು ದೊಳು ಕೊಕರೆ ಹಾಗೂ ಸಿದ್ದು ಬಾಬು ಲಾಂಬೊರೆ ಬಂಧಿತ ಆರೋಪಿಗಳು. ಇವರುಗಳು ಶಿವಪುರ ಬಿಟ್ ಬಳಿ ಹಂದಿಗಳ ಬೇಟೆಗೆ ನಾಡ ಬಾಂಬ ಹಚ್ಚುತ್ತಿರುವ ಸಂದರ್ಭದಲ್ಲಿ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು … [Read more...] about ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ
ಮನೆಗೆ ಬಂದ ಕೃಷ್ಣಮೃಗ
ಹಳಿಯಾಳ : ಕಾಡಿನಲ್ಲಿರಬೇಕಾದ ಕೃಷ್ಣಮೃಗ(ಜಿಂಕೆ)ಯೊಂದು ಸೋಮವಾರ ಸಾಯಂಕಾಲ ಹಳಿಯಾಳ ಪಟ್ಟಣದ ಗುಡ್ನಾಪೂರ ಆಶ್ರಯ ಬಡಾವಣೆಯಲ್ಲಿಯ ಮನೆಗೆ ಬಂದು ಜನರ ಪ್ರೇಕ್ಷಣೆಯ ಕೇಂದ್ರಬಿಂದುವಾಗಿತ್ತು. ಗುಡ್ನಾಪುರ, ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸಿಸುವ ಸದ್ಯ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ವೃತಾಚರಣೆಯಲ್ಲಿರುವ ಗಣೇಶ ಗೋಸಪ್ಪನವರ ಎನ್ನುವವರ ಮನೆಗೆ ಬಂದಿರುವ ಈ ಅಪರೂಪದ ಅತಿಥಿ ಅವರ ಹಿತ್ತಲು ಬಾಗಿಲಿಂದ ಒಳಗೆ ಪ್ರವೇಶಿಸಿ ಒಂದು ಮೂಲೆಯಲ್ಲಿ ಕುಳಿತುಕೊಂಡಿತ್ತು. ಮನೆಯಲ್ಲಿಯ … [Read more...] about ಮನೆಗೆ ಬಂದ ಕೃಷ್ಣಮೃಗ




