ಹಳಿಯಾಳ: ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವೀಗಿಡಾಗಿದ್ದಾಳೆಂದು ಆರೋಪಿಸಿ ಅವರ ಕುಟುಂಬದವರು ಹಾಗೂ ಸಮಾಜದ ಜನತೆ ಹಳಿಯಾಳ ಸರ್ಕಾರಿ ಆಸ್ಪತ್ರೆಯ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹಳಿಯಾಳ ಚವ್ವಾಣ ಪ್ಲಾಟನ ಮುಸ್ಲಿಂ ಸಮುದಾಯಕ್ಕೆ ಸೇರಿದ ಆಯೇಷಾ ಗೌಸ ಅತ್ತಾರ ಸಾವಿಗಿಡಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಇವಳು ದಿ.8 ರಂದು ರಾತ್ರಿ 2ನೇ ಹೆರಿಗೆಗೆ ಹಳಿಯಾಳ ಸರ್ಕಾರಿ … [Read more...] about ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯ; ಶವ ಇಟ್ಟು ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
“ನಾನ್ ಎಸಿ ಸ್ಲೀಪರ್ಕೊಚ್” ನೂತನ ಸಾರಿಗೆ ಬಸ್ ಸಂಚಾರ ಪ್ರಾರಂಭ
ಹಳಿಯಾಳ:ತಾಲೂಕಿನ ಜನರ ಬಹುದಿನದ ಬೇಡಿಕೆಯಾದ ರಾತ್ರಿ ವೇಳೆಯಲ್ಲಿ ಮೈಸೂರಿಗೆ ಸ್ಲೀಪರ್ ಕೊಚ್ ಬಸಗಳ ಸಂಚಾರವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ “ನಾನ್ ಎಸಿ ಸ್ಲೀಪರ್ಕೊಚ್” ನೂತನ ಸಾರಿಗೆ ಬಸ್ ಸಂಚಾರ ಪ್ರಾರಂಬಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಕೆಲವು ನೂತನ ಬಸ ಸಂಚಾರವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಹೇಳಿದರು. ಪಟ್ಟಣದ ಬಸ ನಿಲ್ದಾಣದಲ್ಲಿ ಇತ್ತೀಚೆಗೆ ಮೈಸೂರ ಬಸ್ ಸಂಚಾರಕ್ಕೆ ಚಾಲನೆ ನೀಡಿ … [Read more...] about “ನಾನ್ ಎಸಿ ಸ್ಲೀಪರ್ಕೊಚ್” ನೂತನ ಸಾರಿಗೆ ಬಸ್ ಸಂಚಾರ ಪ್ರಾರಂಭ
ವಿದ್ಯುತ್ ಅವಘಡ;ಆರ್ಥಿಕ ನೆರವು ಮಂಜೂರಿ
ಹಳಿಯಾಳ: ಆಕಸ್ಮಿಕ ನಡೆದ ವಿದ್ಯುತ್ ಅವಘಡದಿಂದ ಹಗವಿ ಗ್ರಾಮದಲ್ಲಿ 3 ಮನೆಗಳಿಗೆ ಹಾನಿ ಅನುಭವಿಸಿದ್ದ ರೈತ ಕುಟುಂಬಗಳಿಗೆ ಜಿಲ್ಲಾ ಮಧ್ಯವರ್ತಿ(ಕೆಡಿಸಿಸಿ) ಬ್ಯಾಂಕನಿಂದ ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷರಾದ ಎಸ್.ಎಲ್ ಘೊಟ್ನೆಕರ ಅವರು ಆರ್ಥಿಕ ನೆರವು ಮಂಜೂರಿ ಮಾಡಿಸಿದ್ದು ಶನಿವಾರ ಚೆಕ್ ಅನ್ನು ವಿತರಿಸಿದರು. ತಾಲೂಕಿನ ಹವಗಿ ಗ್ರಾಮದಲ್ಲಿ 20-12-2017ರ ಸಂಜೆ ನಡೆದ ಬೆಂಕಿ ಅನಾಹುತದಲ್ಲಿ ಬೆಳಗಾಂವಕರ ಕುಟುಂಬದವರ ಮೂರು ಮನೆಗಳಿಗೆ … [Read more...] about ವಿದ್ಯುತ್ ಅವಘಡ;ಆರ್ಥಿಕ ನೆರವು ಮಂಜೂರಿ
ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಹಳಿಯಾಳ : ಹಳಿಯಾಳ ಪುರಸಭೆಯ ಅಧ್ಯಕ್ಷ ಸ್ಥಾನದ 2 ನೇ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಪಟ್ಟಣದ ವಾರ್ಡ ನಂ1 ರ ಹಿರಿಯ ಸದಸ್ಯ ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿನ ಒಪ್ಪಂದದಂತೆ ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ ಬೋಳಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನೀರಿಕ್ಷೆಯಂತೆ ಶಂಕರ ಅವರು ಅಧ್ಯಕ್ಷರಾಗಿ … [Read more...] about ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ
ಹಳಿಯಾಳ:- ಕೇಂದ್ರ ಸರ್ಕಾರ ಐಸಿಡಿಎಸ್ ಬಲವರ್ಧನೆ ಮಾಡಲು, ಬಜೆಟ್ಟಿನಲ್ಲಿ ಸಾಕಷ್ಟು ಹಣ ಮೀಸಲಿಡಲು, ನೇರನಗದು ವರ್ಗಾವಣೆ ಮತ್ತು ಪ್ಯಾಕೆಟ್ ಆಹಾರ ವಿರೋಧಿಸಿ ಕೇಂದ್ರ ಸಮಿತಿಯ ಕರೆಯಂತೆ ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ತಾಲೂಕು ಸಮೀತಿ ಅಧ್ಯಕ್ಷೆ ಜಯಶ್ರೀ ಹಿರೇಕರ ತಿಳಿಸಿದ್ದಾರೆ. ಗುರುವಾರ ಪಟ್ಟಣದಲ್ಲಿ ಸಭೆ ನಡೆಸಿದ ಅವರು ಈ ವಿಷಯವನ್ನು … [Read more...] about ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ



