ಹಳಿಯಾಳ : 12ನೇ ಶತಮಾನದಲ್ಲಿಯ ಬಸವ ವಚನಗಳು ಮತ್ತು ಪುರಾಣವು ಇಂದಿನ 21ನೇ ಶತಮಾನಕ್ಕೂ ದಾರಿದೀಪದಂತೆ ಬೆಳಕನ್ನು ಚೆಲ್ಲುತ್ತಿದ್ದು ಅದರ ಮಹತ್ವ ಮತ್ತು ಅಧ್ಯಯನ ಮಾಡುವುದು ಅವಶ್ಯವಾಗಿದೆ, ವಿಶ್ವದ ಕೆಲವು ದೇಶಗಳು ಬಸವ ವಚನಗಳನ್ನು ತಿಳಿಯುವುದರ ಜೊತೆಗೆ ಅವುಗಳ ಕುರಿತು ವೈಜ್ಞಾನಿಕ ಅಧ್ಯಯನಕ್ಕೆ ಆಸಕ್ತಿ ವಹಿಸಿರುವುದು ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರಿಗೆ ನೀಡಿದ ಗೌರವವಾಗಿದೆ ಎಂದು ಉಪ್ಪಿನಬೇಟಗೇರಿ-ಹಳಿಯಾಳ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ … [Read more...] about ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು ಗಣನೀಯ ಸಾಧನೆ ಮಾಡುತ್ತಿದ್ದು ಸ್ಥಳೀಯ ಪ್ರತಿಭೆಗಳಿಗೆ ವಿ.ಆರ್.ಡಿ.ಎಮ್.ಟ್ರಸ್ಟ್ನಿಂದ ವಿಶೇಷವಾಗಿ ಪ್ರೋತ್ಸಾಹ ನೀಡುತ್ತ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿಭೆಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹನ ಟ್ರಸ್ಟ್ನಿಂದ ದೊರೆಯಲಿದೆ ಎಂದು ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಸಾದ ಆರ್ ದೇಶಪಾಂಡೆ ಹೇಳಿದರು.ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು … [Read more...] about ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ;ಕುಮಾರ ವಿರೂಪಾಕ್ಷ ಸ್ವಾಮೀಜಿ
ಹಳಿಯಾಳ : ಜಗತ್ತನ್ನು ಮೊಬೈಲ್ ಆಳುತ್ತಿದೆ ಆದ್ದರಿಂದ ನಾವು ಮೊಬೈಲ್ ನಿಯಂತ್ರಣದಲ್ಲಿದ್ದೇವೆ. ಮೊಬೈಲ್ ಇಂದಿನ ಯುವ ಜನಾಂಗವನ್ನು ಹಾಳು ಮಾಡುವತ್ತ ಸಾಗಿದೆ. ಅದನ್ನು ಆದಷ್ಟು ಕಡಿಮೇ ಪ್ರಮಾಣದಲ್ಲಿ ಬಳಸಿ, ಪಾಲಕರು ತಮ್ಮ ಮಕ್ಕಳಿಗೆ ಅನವಶ್ಯಕವಾಗಿ ಮೊಬೈಲ್ ಬಳಸುವುದರ ಬಗ್ಗೆ ಎಚ್ಚರಿಕೆ ನೀಡುವುದರ ಮೂಲಕ ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ ಎಂದು ಉಪ್ಪಿನಬೇಟಗೇರಿ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಕರೆ ನೀಡಿದರು. ಲಿಂಗಾಯತ ಮತ್ತು ವೀರಶೈವ … [Read more...] about ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ;ಕುಮಾರ ವಿರೂಪಾಕ್ಷ ಸ್ವಾಮೀಜಿ
ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆ;ಪ್ರಥಮ ಸ್ಥಾನ
ಹಳಿಯಾಳ: ಹಯವದನ ಎಜುಕೇಷನ್ ಮತ್ತು ಕಲ್ಚರಲ್ ಸೋಸೈಟಿ ಧಾರವಾಡ ಇವರ ಆಶ್ರಯದಲ್ಲಿ ಮಂಗಳೂರಿನ ಅಮರೀತಾ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆಯಲ್ಲಿ ಹಳಿಯಾಳದ ಮಿಲಾಗ್ರಿಸ್ ಶಾಲೆಯ ವಿದ್ಯಾರ್ಥಿ ಪ್ರಥ್ವಿ ಸಂಜಯ ಪಾಟೀಲ್ 4ನೇ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ಹಳಿಯಾಳದ ಕೀರ್ತಿ ತಂದಿದ್ದು ವಿದ್ಯಾರ್ಥಿ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಅಭಿನಂದಿಸಿದ್ದಾರೆ. … [Read more...] about ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆ;ಪ್ರಥಮ ಸ್ಥಾನ




