• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್

January 4, 2018 by Yogaraj SK Leave a Comment

ಹಳಿಯಾಳ:.ಹಳಿಯಾಳ: ಕೇಂದ್ರ ಬಿಜೆಪಿ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳನ್ನು ಪರಿಗಣಿಸಿ ಜನರು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಬೆಂಬಲ ನೀಡುತ್ತಿದ್ದು ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು.  ಮೋದಿಜಿಯವರ ಆಡಳಿತವನ್ನು ಮೆಚ್ಚಿ ತಾವು ಪೋಲಿಸ್ ಇಲಾಖೆಯಿಂದ ನಿವೃತ್ತಿ ಬಳಿಕ ಬಿಜೆಪಿ ಪಕ್ಷ ಸೇರಿದ್ದು ಹಳಿಯಾಳ ಭಾಗದಲ್ಲಿ ಬಿಜೆಪಿ ಪಕ್ಷ … [Read more...] about ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್

ಕಳಸಾ ಬಂಡೂರಿ- ಮಹಾದಾಯಿ ಹೋರಾಟಗಾರ ಹೋರಾಟಕ್ಕೆ ಜಯ ಸಿಗಲಿ

January 4, 2018 by Yogaraj SK Leave a Comment

ಹಳಿಯಾಳ : ಪ್ರಪಂಚ ಬದುಕಲು ನೀರು, ಅನ್ನ, ಉತ್ತಮ ವಿಚಾರಗಳು ಮುಖ್ಯವಾಗಿದ್ದು ಅದೇ ರೀತಿ ಕುಡಿಯಲು ನೀರು ಕೆಳುತ್ತಿರುವ ಕಳಸಾ ಬಂಡೂರಿ- ಮಹಾದಾಯಿ ಹೋರಾಟಗಾರ ಹೋರಾಟಕ್ಕೆ ಜಯ ಸಿಗಲಿ ಎಂದು  ಉಪ್ಪಿನಬೆಟಗೇರಿಯ ವಿರಕ್ತಮಠದ ಶ್ರೀ ಕುಮಾರ ವಿರೂಪಾಕ್ಷೇಶ್ವರ ಸ್ವಾಮೀಜಿ ಸಂಕಲ್ಪ ಮಾಡಿದರು.  ಸ್ಥಳೀಯ ವೀರಶೈವ, ಲಿಂಗಾಯತ ಮತ್ತು  ಸರ್ವಧರ್ಮ ಸಹಯೋಗದೊಂದಿಗೆ ಪಟ್ಟಣದ ಗ್ರಾಮದೇವಿ ಮೈದಾನದಲ್ಲಿ ಜ.10ರವರೆಗೆ ಪ್ರತಿದಿನ ಸಂಜೆ 6.00ರಿಂದ 7.30ರವರೆಗೆ ನಡೆಯುವ ಬಸವಪುರಾಣ … [Read more...] about ಕಳಸಾ ಬಂಡೂರಿ- ಮಹಾದಾಯಿ ಹೋರಾಟಗಾರ ಹೋರಾಟಕ್ಕೆ ಜಯ ಸಿಗಲಿ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

January 2, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

TSS SIRSI* market report 1-1-2018

January 1, 2018 by Sachin Hegde Leave a Comment

Arecanut

Rate in RS/ per QuintalTSS SIRSI … [Read more...] about TSS SIRSI* market report 1-1-2018

ಲಾರಿಯಿಂದ ಕೆಳಗೆ ಬಿದ್ದ ಚಾಲಕ, ಲಾರಿಯ ಚಕ್ರಕ್ಕೆ ಸಿಲುಕಿ ದಾರುಣ ಸಾವು

January 1, 2018 by Yogaraj SK Leave a Comment

ಹಳಿಯಾಳ :  ರಸ್ತೆಯ ಮೇಲೆ ಬಾಗಿದ ಮರಕ್ಕೆ ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯಿಂದ ಕೆಳಗೆ ಬಿದ್ದ  ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ದುರ್ಘಟನೆ ಹಳಿಯಾಳ ತಾಲೂಕಿನ ಹೊಸ ಹಡಗಲಿ ಸಮೀಪದ ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.     ವಿಶಾಲ ಭೀಮಾಜಿ ಮುನವಳ್ಳಿ(24) ಮೃತ ಯುವ ಚಾಲಕನಾಗಿದ್ದು ಪಟ್ಟಣದ ಕಸಬಾಗಲ್ಲಿ ನಿವಾಸಿಯಾಗಿದ್ದಾನೆ.  ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೊಸ ಹಡಗಲಿ ಸಮೀಪದ … [Read more...] about ಲಾರಿಯಿಂದ ಕೆಳಗೆ ಬಿದ್ದ ಚಾಲಕ, ಲಾರಿಯ ಚಕ್ರಕ್ಕೆ ಸಿಲುಕಿ ದಾರುಣ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar