• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ

January 1, 2018 by Yogaraj SK Leave a Comment

ಹಳಿಯಾಳ: ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ  ಆ ನಿಟ್ಟಿನಲ್ಲಿ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ವಿಶ್ವದಲ್ಲಿ ಗುರುತಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶ್ಲಾಘಿಸಿದರು.ಹಳಿಯಾಳ: ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ … [Read more...] about ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ

ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ

January 1, 2018 by Yogaraj SK Leave a Comment

ಹಳಿಯಾಳ:  ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು.  ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ

ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ

January 1, 2018 by Yogaraj SK Leave a Comment

ಹಳಿಯಾಳ: ಕರ್ತವ್ಯ ನಿರತ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಕುರಿತು ಹಳಿಯಾಳ ಪೊಲಿಸ್ ಠಾಣೆಯಲ್ಲಿ  ಮುಖ್ಯಾಧಿಕಾರಿಯವರು ದೂರು ದಾಖಲಿಸಿರುವ ವಿದ್ಯಮಾನ ಶನಿವಾರ  ಹಳಿಯಾಳದಲ್ಲಿ  ನಡೆದಿದೆ.ಹಳಿಯಾಳ: ಕರ್ತವ್ಯ ನಿರತ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಕುರಿತು ಹಳಿಯಾಳ ಪೊಲಿಸ್ ಠಾಣೆಯಲ್ಲಿ  ಮುಖ್ಯಾಧಿಕಾರಿಯವರು ದೂರು ದಾಖಲಿಸಿರುವ ವಿದ್ಯಮಾನ ಶನಿವಾರ  ಹಳಿಯಾಳದಲ್ಲಿ  ನಡೆದಿದೆ.  ನಡೆದದ್ದೇನು ? :- ಪುರಸಭೆ ವ್ಯಾಪ್ತಿಯ … [Read more...] about ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ

ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

December 28, 2017 by Yogaraj SK Leave a Comment

ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ  ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು  ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ.  ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ

December 27, 2017 by Yogaraj SK Leave a Comment

ಹಳಿಯಾಳ: ಹೊನ್ನಾವರದ ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.  ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯ ನೇತೃತ್ವದಲ್ಲಿ  ಹಳಿಯಾಳ   ವಿವಿಧ ಹಿಂದೂ ಸಂಘಟನೆಗಳನ್ನೊಳಗೊಂಡು ಹಿಂದೂ ಜನಜಾಗೃತಿ ಸಮೀತಿಯು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,621 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar