ಹಳಿಯಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ ಪಂದ್ಯಾವಳಿಂiÀiಲ್ಲಿ ಭಾಗವಹಿಸಿದ ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ತರಬೇತುದಾರ ಉದಯ ಜಾಧವ ತಿಳಿಸಿದ್ದಾರೆ. ವಿದ್ಯಾರ್ಥಿ ಕ್ರೀಡಾಪಟುಗಳಾದ ಶಾಶ್ವತ ಪರಶುರಾಮ ತೋಟಗೇರ, ಅಭಿರಾಮ ರಾಮ ನಾರಾಯಣ ಐತಾಳ, ಕಿರಣ ಸುಭಾಸ ಧಾರವಾಡಕರ ಇದೇ ಬರುವ ಜನೇವರಿ 03 ರಂದು ಗುಜರಾತಿನ … [Read more...] about ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಹಳಿಯಾಳ :- ಪಟ್ಟಣದ ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿ ಆಗಿರುವ ಒಡಂಬಡಿಕೆಯಂತೆ ತಮ್ಮ ಅವಧಿ ಮುಗಿದ ಬಳಿಕ ಜಿಲ್ಲಾಧಿಕಾರಿಗಳ ಬಳಿ ತೆರಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು ದಿ.28ರ ವರೆಗೆ ಅವರು ತಮ್ಮ ರಾಜೀನಾಮೆ ಪತ್ರ ಹಿಂಪಡೆಯಲು ಅವಕಾಶವಿದ್ದು ಅವಧಿಯ ಬಳಿಕ ಜಿಲ್ಲಾಧಿಕಾರಿಗಳು ರಾಜೀನಾಮೆಯನ್ನ ಅಂಗೀಕರಿಸಲಿದ್ದು ಬಳಿಕ … [Read more...] about ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣೆಯ ಪಿಎಸ್ಐ ಮಲ್ಲು ಎಸ ಹೂಗಾರ್ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ್ (29) ಪೋಲಿಸ್ ಕ್ವಾಟರ್ಸ್ನಲ್ಲಿಯ ಮನೆಯ ಹಾಲ್ನಲ್ಲಿ ಫ್ಯಾನಿಗೆ ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ. ಬುಧವಾರ ಬೆಳಿಗ್ಗೆ 8.30ರಿಂದ 9 ಗಂಟೆಯ ಅವಧಿಯಲ್ಲಿ ನಡೆದ ದುರ್ಘಟನೆ. ಗದಗ ಜಿಲ್ಲೆ ಹುಲಕೊಟಿಯವರಾಗಿರುವ ವಿಜಯಲಕ್ಷ್ಮೀ ಕಳೆದ 6 ವರ್ಷಗಳ ಹಿಂದೆ ಪಿಎಸ್ಐ ಮಲ್ಲೂ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ … [Read more...] about ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ
ಹಳಿಯಾಳ: ನಾಡಿನಲ್ಲಿ ಹೆಚ್ಚುತ್ತಿರುವ ದ್ವೇಷದ ಮನೋಭವನ್ನು ಅಳಿಸಲು, ಸಮಾಜದಲ್ಲಿ ಏರ್ಪಾಡುತ್ತಿರುವ ಕಂದಕವನ್ನು ಹೋಗಲಾಡಿಸಲು ಸಾಂಸ್ಕøತಿಕ ಕಾರ್ಯಕ್ರಮಗಳು ಸಹಾಯಕವಾಗಿವೆ ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯಪಟ್ಟರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಹಳಿಯಾಳ-2017ರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ … [Read more...] about ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ


