ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ ನಡೆಸಿದ್ದು ಪ್ರತಿಭೆಗಳು, ಕಲಾವಿದರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ … [Read more...] about “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮಗಳು ನಡೆದು ನೂರಾರು ಮಹಿಳೆಯರು, ಯುವತಿಯರು, ಮಕ್ಕಳು, ಯುವಕರು ವಯಸ್ಸಿನ ಭೇದ ಮರೆತು ಸ್ಪರ್ದಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಂದ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ತಹಶೀಲ್ದಾರ್ ಕಾರ್ಯಾಲಯ ಸಭಾಭನದಲ್ಲಿ ಕವಿಗೋಷ್ಠಿ, ಪುರಸಭಾ ಭವನದಲ್ಲಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ರಾಜಕಾರಣಿಗಳು 24 ಗಂಟೆಗಳ ಕಾಲ ರಾಜಕಾರಣ ಮಾಡದೆ ಕಲೆಯ ಆರಾಧನೆಯಲ್ಲಿಯು ತೊಡಗಿಸಿಕೊಳ್ಳಬೇಕು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜೀವನದಲ್ಲಿ ಇತರ ಕಾರ್ಯಕಲಾಪಗಳೊಂದಿಗೆ ಮನೋರಂಜನೆ ಕೂಡ ಮನುಷ್ಯನಿಗೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. ಶನಿವಾರ ಸಾಯಂಕಾಲ ಇಲ್ಲಿಯ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಹಾಕಲಾದ ಭವ್ಯ ವೇದಿಕೆಯಲ್ಲಿ ನಡೆದ ಕರಾವಳಿ … [Read more...] about ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ
ಶನಿವಾರ ಹಳಿಯಾಳ ಬಂದ್ ಆಚರಣೆ ಆಗಿಲ್ಲ
ಹಳಿಯಾಳ : ಹಿಂದೂ ಸಂಘಟನೆಗಳು ಶನಿವಾರ ಹಳಿಯಾಳ ಬಂದ್ಗಾಗಿ ನೀಡಿದ ಕರೆಯನ್ನು ಪಟ್ಟಣದಲ್ಲಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದ್ದರಿಂದ ಶುಕ್ರವಾರ ರಾತ್ರಿ ಸಂಘಟನೆಯವರು ಬಂದ್ ಕರೆ ಹಿಂದೆ ಪಡೆದಿದ್ದರು. ಶನಿವಾರ ಹಳಿಯಾಳದಲ್ಲಿ ಬಂದ್ ಆಚರಣೆ ಮಾಡಲಾಗಿಲ್ಲ. ತಹಶೀಲ್ದಾರ್ ಹಾಗೂ ಪೋಲಿಸ್ ಅಧಿಕಾರಿಗಳ ಸಮಕ್ಷಮ ಬಿಜೆಪಿಯ ಮುಖಂಡರೊಬ್ಬರು ಶುಕ್ರವಾರ ರಾತ್ರಿ ಬಂದ್ಅನ್ನು ಹಿಂದೆ ಪಡೆಯಲು ಒಪ್ಪಿದ್ದ ಮಾಹಿತಿ ಪಟ್ಟಣದಲ್ಲಿ ಕೆಲವು ಅಂಗಡಿಕಾರರಿಗೆ ತೀರ ತಡವಾಗಿ ತಿಳಿದಿದ್ದ ಕಾರಣ … [Read more...] about ಶನಿವಾರ ಹಳಿಯಾಳ ಬಂದ್ ಆಚರಣೆ ಆಗಿಲ್ಲ
ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು


