ಹಳಿಯಾಳ : ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆಯವರು ದಿ.16 ಶನಿವಾರ ಬಂದ್ ಕರೆ ನೀಡಿ ಮತ್ತೇ ದಿ.15ರ ರಾತ್ರಿ ಬಂದ್ ಕರೆಯನ್ನು ಮುಂದಕ್ಕೆ ಹಾಕಿರುವುದಾಗಿ ಮುಖಂಡರು ತಿಳಿಸಿದ್ದರೂ ಸಹಿತ ಹಳಿಯಾಳದಲ್ಲಿ ಶನಿವಾರ ಬಹುತೇಕ ಅಂಗಡಿ, ವಾಣಿಜ್ಯ ಮಳಿಗೆಗಳು ಮುಚ್ಚಿದ್ದು ಭಾಗಶಃ ಹಳಿಯಾಳ ಬಂದ್ ಆಗಿತ್ತು. ಹಳಿಯಾಳದಲ್ಲಿ ಯಾವುದೇ ಸಂಘಟನೆಗಳೇ ಇರಲಿ ಬಂದ್ ಕರೆ ನೀಡಿದರೇ ಸಾರ್ವಜನೀಕರು ಸಹಕಾರ ನೀಡುವುದು ಹಿಂದಿನಿಂದಲೂ … [Read more...] about ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವ್ಯದರಿಂದ ಒಂದು ಜೀವ ಉಳಿಸಲು ಸಾಧ್ಯ ಕಾರಣ ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಕರಾವಳಿ ಉತ್ಸವ 2017ರ ಅಂಗವಾಗಿ ಹಳಿಯಾಳ ಉತ್ಸವ ನಿಮಿತ್ತ ತಾಲೂಕಾಡಳಿತ, ತಾಲೂಕಾ ಆರೋಗ್ಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್ಲೈನ್ ಬ್ಲಡ್ಬ್ಯಾಂಕ್, … [Read more...] about ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ
ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳ ಉತ್ಸವ 2017 ನಿಮಿತ್ತ ಪಟ್ಟಣದಲ್ಲಿ ನೂತನ ಹಾಗೂ ವಿಶಿಷ್ಠವಾಗಿ ಮನೆ ಮನೆ ರಂಗೋಲಿ ಸ್ಪರ್ದೆ ಶನಿವಾರ ಬೆಳಿಗ್ಗೆ ನಡೆಯಿತು ಸಚಿವ ಆರ್.ವಿ.ದೇಶಪಾಂಡೆ ಪತ್ನಿ ರಾಧಾಬಾಯಿ ಅವರೊಂದಿಗೆ ಮನೆ ಮನೆಗಳಿಗೆ ತೆರಳಿ ರಂಗೋಲಿಗಳನ್ನು ವಿಕ್ಷಿಸಿ ಸಾರ್ವಜನೀಕರ ಸ್ಪರ್ದಾಮನೋಭಾವನೆಯನ್ನು ಶ್ಲಾಘೀಸಿದರು. ಶನಿವಾರ ಪಟ್ಟಣದ ಬಹುತೇಕ ಎಲ್ಲಾ ಬಡಾವಣೆಗಳು ವಿಧ ವಿಧದ ರಂಗೋಲಿಗಳಿಂದ ಆಕರ್ಷಕವಾಗಿ ಕಾಣುತ್ತಿದ್ದವು ಇದಕ್ಕೆ ಕಾರಣ ಕರಾವಳಿ ಉತ್ಸವದ … [Read more...] about ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಪರೇಶ್ ಮೆಸ್ತ ಸಾವಿನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಈವರೆಗೆ ಬಂದಿಲ್ಲ, ಸಾವಿನ ನಿಖರ ಕಾರಣ ಇನ್ನೂ ತಿಳಿದಿಲ್ಲ ಅಲ್ಲದೇ ಈಗಾಗಲೇ ಕುಟುಂಬಸ್ಥರ ಆಗ್ರಹದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದರೂ ಬಿಜೆಪಿ ಪಕ್ಷದವರು, ಹಿಂದೂ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ, ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ … [Read more...] about ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ


