ಹಳಿಯಾಳ :ಹೊನ್ನಾವರ ಪಟ್ಟಣದ ನಿವಾಸಿಯಾದ ಪರೇಶ್ ಕಮಲಾಕರ ಮೇಸ್ತ ಕೊಲೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಆರಕ್ಷಕರ ಸಮ್ಮುಖದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚುವುದರ ಬದಲು ಅವರ ಜೊತೆ ಶಾಮೀಲಾಗಿ ಪ್ರಕರಣವನ್ನು ಮುಚ್ಚುವಂತಹ ಕೆಲಸ ಮಾಡಲಾಗುತ್ತಿದ್ದು ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರಾಜ್ಯ ಸರ್ಕಾರದಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕದವರು ರಾಜ್ಯಪಾಲರಿಗೆ ಬರೆದ … [Read more...] about ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಆಕಸ್ಮಿಕ ಬೆಂಕಿ ಅವಘಡ
ಹಳಿಯಾಳ: ತಾಲೂಕಿನ ಅಂಬಿಕಾನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಕೆಗದಾಳ ಗ್ರಾಮದ ಹೊಲವೊಂರದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಕೊಟ್ಟಿಗೆಯೊಂದಿಗೆ 2 ಆಕಳು, 2 ಕರು ಹಾಗೂ ಕೃಷಿ ಕಾರ್ಯಕ್ಕೆ ಬಳಸುವ ಲಕ್ಷಾಂತರ ರೂ. ಬೆಲೆ ಬಾಳುವ ಕೃಷಿ ಸಲಕರಣೆಗಳು ಬೆಂಕಿಗಾಹುತಿಯಾದ ದುರ್ಘಟನೆ ಬುಧವಾರ ನಸುಕಿನ ಜಾವ ಸಂಭವಿಸಿದೆ. ಕೆಗದಾಳ ಗ್ರಾಮದ ರೈತ ಜುವಾಂವ ಸಿದ್ದಿ ಎನ್ನುವವರಿಗೆ ಸೇರಿದ ಹೊಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕೊಟ್ಟಿಗೆಯೊಂದಿಗೆ, ಕೃಷಿ ಸಲಕರಣೆಗಳು ಹಾಗೂ … [Read more...] about ಆಕಸ್ಮಿಕ ಬೆಂಕಿ ಅವಘಡ
ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ
ಹಳಿಯಾಳ: ದಿ.7 ರಂದು ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳಿಯಾಳ ಯುಥ್ ಕಾಂಗ್ರೇಸ್ ಕಮಿಟಿಯವರು ಹಾಗೂ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮ ಪ್ರಚಾರ ನಡೆಸಿದರು. ಯುಥ್ ಕಾಂಗ್ರೇಸ್ ಮುಖಂಡ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ನೇತೃತ್ವದಲ್ಲಿ ಇಲ್ಲಿಯ ಶ್ರೀ ಶಿವಾಜಿ ಕ್ರೀಡಾಂಗಣದಿಂದ ಪ್ರಾರಂಭವಾದ ಬೈಕ್ ರ್ಯಾಲಿಯನ್ನು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ


