• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

December 6, 2017 by Sachin Hegde Leave a Comment

ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ

December 6, 2017 by Sachin Hegde Leave a Comment

ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ

ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ

December 5, 2017 by Sachin Hegde Leave a Comment

ಹಳಿಯಾಳ :  ಪುರಾತನ ಕಾಲದಿಂದ  ಪಟ್ಟಣದ ಬ್ಲಾಕ್ ನಂ.148ರಲ್ಲಿ ಇರುವ ಲಿಂಗಾಯತ ಸಮಾಜಕ್ಕೆ ಸೇರಿರುವ ಸುಮಾರು 02 ಎಕರೆ 8 ಗುಂಟೆ ರುದ್ರಭೂಮಿಯ ಜಮೀನನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಅನ್ಯಾಯವನ್ನು ಸರಿಪಡಿಸಿ ಲಿಂಗಾಯತ ಸಮಾಜಕ್ಕೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ವೀರಶೈವ ಸಮಾಜದವರು ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ಮಿನಿ ವಿಧಾನ ಸೌಧಕ್ಕೆ ಆಗಮಿಸಿ ತಹಶೀಲದಾರ ವಿದ್ಯಾದರ ಗುಳುಗಳಿ ಅವರಿಗೆ ಮನವಿಯನ್ನು ಸಲ್ಲಿಸಿದರು.  ಮನವಿಯಲ್ಲಿ :  ಪುರಾತನ ಕಾಲದಿಂದ … [Read more...] about ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ

ಅವಹೇಳನಕಾರಿ ಹೇಳಿಕೆ

December 4, 2017 by Sachin Hegde Leave a Comment

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಹಳಿಯಾಳ ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಪಟ್ಟಣದಲ್ಲಿ ಭಾನುವಾರ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೆನರಾ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲೆಗೆ ಏನು ಮಾಡಿಲ್ಲ  ಅವರೊಬ್ಬ ನಾಲಾಯ್ಕ ಸಂಸದ ಎಂದು ಹೇಳಿಕೆ … [Read more...] about ಅವಹೇಳನಕಾರಿ ಹೇಳಿಕೆ

ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ

December 4, 2017 by Sachin Hegde Leave a Comment

ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ  ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,625 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar