ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ
ಹಳಿಯಾಳ : ಪುರಾತನ ಕಾಲದಿಂದ ಪಟ್ಟಣದ ಬ್ಲಾಕ್ ನಂ.148ರಲ್ಲಿ ಇರುವ ಲಿಂಗಾಯತ ಸಮಾಜಕ್ಕೆ ಸೇರಿರುವ ಸುಮಾರು 02 ಎಕರೆ 8 ಗುಂಟೆ ರುದ್ರಭೂಮಿಯ ಜಮೀನನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಅನ್ಯಾಯವನ್ನು ಸರಿಪಡಿಸಿ ಲಿಂಗಾಯತ ಸಮಾಜಕ್ಕೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ವೀರಶೈವ ಸಮಾಜದವರು ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ಮಿನಿ ವಿಧಾನ ಸೌಧಕ್ಕೆ ಆಗಮಿಸಿ ತಹಶೀಲದಾರ ವಿದ್ಯಾದರ ಗುಳುಗಳಿ ಅವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಯಲ್ಲಿ : ಪುರಾತನ ಕಾಲದಿಂದ … [Read more...] about ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ
ಅವಹೇಳನಕಾರಿ ಹೇಳಿಕೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಹಳಿಯಾಳ ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೆನರಾ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲೆಗೆ ಏನು ಮಾಡಿಲ್ಲ ಅವರೊಬ್ಬ ನಾಲಾಯ್ಕ ಸಂಸದ ಎಂದು ಹೇಳಿಕೆ … [Read more...] about ಅವಹೇಳನಕಾರಿ ಹೇಳಿಕೆ
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ


