ಹಳಿಯಾಳ: 2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಪ್ರಥಮ ಕಂತಾಗಿ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ 30 ರಂದು ನೀಡಿದ ಗಡುವಿಗೆ ತಾಲೂಕಾಡಳಿತ ಹಾಗೂ ಸಕ್ಕರೆ ಕರ್ಖಾನೆಯವರು ಸ್ಪಂದಿಸದೆ ಇರುವುದರಿಂದ ಡಿಸೆಂಬರ್ 5ರ ಒಳಗೆ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರ ರೈತರ ಸಮಸ್ಯೆಯನ್ನು ಬಗೆಹರಿಸದೆ ಇದ್ದರೇ ದಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ ನಡೆಸಲಾಗುವುದೆಂದು … [Read more...] about ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ;ಕಬ್ಬು ಬೆಳೆಗಾರ ಸಂಘದವರ ಎಚ್ಚರಿಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಿಡಿಗೇಡಿಗಳ ಪತ್ತೆ
ಹಳಿಯಾಳ: ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ, ರಾಜ್ಯ ಮುಖಂಡರೊಂದಿಗೆ ತಮ್ಮ ಪೊಟೊ ಹಾಕಿರುವ ಬ್ಯಾನರ್ಗಳನ್ನು ಹರಿದು ಹಾಕಿದ್ದರ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರ ಪ್ರಥಮ ತನಿಖೆಯಲ್ಲಿ ಕಿಡಿಗೇಡಿಗಳ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಪಕ್ಷದ ಹೈಕಮಾಂಡಗೆ ದಾಖಲೆ ಸಮೇತ ದೂರು ನೀಡಲಾಗಿದೆ ಎಂದು ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಕಿಡಿಗೇಡಿಗಳ ಪತ್ತೆ
ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ
ಹಳಿಯಾಳ: ರಿಲಾಯನ್ಸ್ ಗ್ರೂಪ್ನ ಜಿಯೋ ನೆಟವರ್ಕಗಾಗಿ ಕೆಬಲ್ ಅಳವಡಿಸಲು ಪಟ್ಟಣದಲ್ಲಿ ಯಂತ್ರಗಳ ಮೂಲಕ ಕಾಮಗಾರಿ ಆರಂಭವಾಗಿದ್ದು ಎಲ್ಲೆಂದರಲ್ಲಿ ಪ್ರಮುಖ ರಸ್ತೆಗಳಲ್ಲಿ ಕೆಬಲ್ ಅಳವಡಿಸಲು ರಸ್ತೆಗಳನ್ನು ಅಗೆದು ಹಾಗೆ ಬಿಡಲಾಗುತ್ತಿದ್ದು ಇವುಗಳಿಂದ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಈಗಾಗಲೇ … [Read more...] about ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಹಳಿಯಾಳ:- ಕಳೆದ 34 ವರ್ಷಗಳಿಂದ ಹಳಿಯಾಳ ಪತ್ರಿಕಾರಂಗದಲ್ಲಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ಬಿ.ಆರ್.ವಿಭೂತೆ ಅವರಿಗೆ 2017ನೇ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಈ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 1983ರಲ್ಲಿ ಅಂದಿನ ಜನಪ್ರೀಯ “ ನವನಾಡು” ದಿನಪತ್ರಿಕೆಯ ಮೂಲಕ ಪತ್ರಿಕಾ ಜೀವನ ಪ್ರಾರಂಭಿಸಿದ ಅವರು ಹಲವಾರು ಕನ್ನಡ, ಮರಾಠಿ ಹಾಗೂ ಆಂಗ್ಲ ಪತ್ರಿಕೆಗಳಿಗೆ … [Read more...] about ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ
ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದಲ್ಲಿ ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ದೇಶಪಾಂಡೆ ನಗರ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಪ್ರತಿಭಟನಾಕಾರರು ನಮ್ಮ ಬಡಾವಣೆಯಲ್ಲಿ ಕಳೆದು ಹಲವು ತಿಂಗಳುಗಳಿಂದ ಗಟಾರಗಳು ಕಸ, ಕಲ್ಮಶಗಳಿಂದ ತುಂಬಿದ್ದು ನೀರು ಹರಿಯಲು ವ್ಯವಸ್ಥೆ ಇಲ್ಲದೇ ರೋಗ ಹರಡುವ ತಾಣಗಳಾಗಿ … [Read more...] about ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ


