ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ. ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಬಿಜೆಪಿ ಪರಿವರ್ತನಾ ರ್ಯಾಲಿ
ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ ಸಮಾಜದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ನೀಡಿದ ಹೇಳಿಕೆಯು ಪೂರ್ಣ ಸುಳ್ಳಾಗಿದ್ದು, ಸಮಾಜದ ಹಿತದೃಷ್ಟಿಯ ಬದಲು ರಾಜಕೀಯ ದುರುದ್ದೇಶದಿಂದ ನೀಡಿದ ಈ ಹೇಳಿಕೆಯನ್ನು ನಾವು ಕಟುವಾಗಿ ಖಂಡಿಸುತ್ತೆವೆ ಎಂದು ಬಿಜೆಪಿ ಪಕ್ಷದ ಮರಾಠ ಮುಖಂಡರು ಹಾಗೂ ಜನಪ್ರತಿನಿಧಿಗಳು ಹೇಳಿದ್ದಾರೆ.ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ … [Read more...] about ಬಿಜೆಪಿ ಪರಿವರ್ತನಾ ರ್ಯಾಲಿ
ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ
ಹಳಿಯಾಳ: ತಾಲೂಕಿನ ಮಾಗವಾಡ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಬೆಲೆಬಾಳುವ ಅಕೇಶಿಯಾ, ಸೀಸಂ, ಸಾಗವಾನಿ ಹಾಗೂ ಜಂಗ್ಲಿ ಕಟ್ಟಿಗೆಯನ್ನು ಕಾನೂನು ಬಾಹಿರವಾಗಿ ಕಡಿದು ಸಾಗಿಸುತ್ತಿದ್ದ ಅದೇ ಗ್ರಾಮದ ಮನೋಹರ ಕೃಷ್ಣಾ ಕುಂಬಾರ ಎಂಬಾತನನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸುಮಾರು 35ಸಾವಿರಕ್ಕೂ ಅಧಿಕ ಬೆಲೆಯ ಬೆಲೆಬಾಳುವ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. … [Read more...] about ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ




