• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ

November 28, 2017 by Sachin Hegde Leave a Comment

ಹಳಿಯಾಳ:- ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ಮುಖಂಡರಾಗಿದ್ದ ದಿ.ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಡೇಸಾಬ ಕಕ್ಕೇರಿ, ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ, ಯಲ್ಲಪ್ಪಾ ಹೊನ್ನೊಜಿ, ಸುಧಾ, ರೇಣುಕಾ, ಶೋಭಾ ಇತರರು ಇದ್ದರು. … [Read more...] about ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ

November 27, 2017 by Sachin Hegde Leave a Comment

ಹಳಿಯಾಳ:- ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳ ಕುರಿತು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪೂರ್ವಭಾವಿ ಸಭೆ ನಡೆಸಿದರು.  ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ

ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ

November 24, 2017 by Sachin Hegde Leave a Comment

ಹಳಿಯಾಳ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಕೆ ಮಾಡೋ ಮೊದಲು ಆರ್.ಎನ್.ನಾಯ್ಕ ತಮ್ಮ ಹಿನ್ನಲೆಯನ್ನು ಅರಿತು ಗಂಭೀರತೆ ವಹಿಸಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಹಿರಿಯ ನಾಯಕ ನಿರಂತರ ಗೆಲುವು ಸಾಧಿಸಿ ಕೇಂದ್ರದಲ್ಲಿ … [Read more...] about ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ

ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ;ಯಮೂನಾ ಗಾಂವಕರ

November 24, 2017 by Sachin Hegde Leave a Comment

ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ  ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು.ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ  ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು.  ಪಟ್ಟಣದಲ್ಲಿ … [Read more...] about ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ;ಯಮೂನಾ ಗಾಂವಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,625 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar