ಹಳಿಯಾಳ:- ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ಮುಖಂಡರಾಗಿದ್ದ ದಿ.ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಡೇಸಾಬ ಕಕ್ಕೇರಿ, ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ, ಯಲ್ಲಪ್ಪಾ ಹೊನ್ನೊಜಿ, ಸುಧಾ, ರೇಣುಕಾ, ಶೋಭಾ ಇತರರು ಇದ್ದರು. … [Read more...] about ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ ದಿ.7 ರಂದು ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ
ಹಳಿಯಾಳ:- ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳ ಕುರಿತು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪೂರ್ವಭಾವಿ ಸಭೆ ನಡೆಸಿದರು. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ
ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ
ಹಳಿಯಾಳ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಕೆ ಮಾಡೋ ಮೊದಲು ಆರ್.ಎನ್.ನಾಯ್ಕ ತಮ್ಮ ಹಿನ್ನಲೆಯನ್ನು ಅರಿತು ಗಂಭೀರತೆ ವಹಿಸಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಹಿರಿಯ ನಾಯಕ ನಿರಂತರ ಗೆಲುವು ಸಾಧಿಸಿ ಕೇಂದ್ರದಲ್ಲಿ … [Read more...] about ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ
ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ;ಯಮೂನಾ ಗಾಂವಕರ
ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು.ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು. ಪಟ್ಟಣದಲ್ಲಿ … [Read more...] about ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ;ಯಮೂನಾ ಗಾಂವಕರ



