. ಹಳಿಯಾಳ: ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಅನಗತ್ಯವಾಗಿ ಒವರಲೋಡಿಂಗ್ ಮಾಡಬಾರದು ಹಾಗೂ ಕಡ್ಡಾಯವಾಗಿ ವಾಹನದ ಹಿಂದುಗಡೆ ಕೆಂಪು ಪಟ್ಟಿಯನ್ನು ಅಳವಡಿಸಿಕೊಂಡು ಅಪಘಾತವನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಡಿ.ವೈಎಸ್ಪಿ ದಯಾನಂದ ಪವಾರ ಚಾಲಕರಿಗೆ ಕರೆ ನೀಡಿದರು. ಈ.ಐ.ಡಿ.ಪ್ಯಾರಿ ಶುಗರ್ ಇಂಡಸ್ಟ್ರೀಸ್, ಪೋಲಿಸ್ ಇಲಾಖೆ, ಆರ್.ಟಿ.ಓ. ಹಳಿಯಾಳ ಹಾಗೂ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. … [Read more...] about ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು;ಡಿ.ವೈಎಸ್ಪಿ ದಯಾನಂದ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ
ಹಳಿಯಾಳ: ಮುರ್ಕವಾಡ ಹಾಗೂ ಬೆಳವಟಗಿ ವಲಯ ವ್ಯಾಪ್ತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ಕೆಲವರು ಏಕಾಏಕಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಅಂಗನವಾಡಿ ನೌಕರರನ್ನು ಹೊರಹಾಕಿ ಅಲ್ಲಿನ ಸಾಮಗ್ರಿಗಳನ್ನು ಪರಿಶೀಲಿಸಿ, ಕೇಂದ್ರದ ದಾಖಲಾತಿಗಳನ್ನೆಲ್ಲಾ ಸಿಡಿಪಿಓ ಇಲಾಖೆ ಪರವಾನಿಗೆ ಇಲ್ಲದೇ ಪರಿಶೀಲನೆ ನಡೆಸಿ ಗೊಂದಲ ಸೃಷ್ಠಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದು ಘಟನೆಗೆ ಸಂಬಂಧಿಸಿ ಸಂಘಟನೆಯ ಮೇಲೆ ಕಾನೂನು ಕ್ರಮ ಒದಗಿಸಿ ಅಂಗನವಾಡಿ ಕೆಲಸಗಳು … [Read more...] about ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ
ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು
ಹಳಿಯಾಳ :-2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು ನೀಡಲಾಗಿದ್ದು ದರ ನಿಗದಿ ಮಾಡದಿದ್ದರೇ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಕಬ್ಬು ಬೆಳೆಗಾರ ಸಂಘದವರು 2015 -16 ನೇ … [Read more...] about ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು
ಮನೆ ಕಳ್ಳತನ;ಆರೋಪಿಗಳ ಬಂಧನ
ಹಳಿಯಾಳ:-ಕಳೆದ 18 ತಿಂಗಳ ಅವಧಿಯಲ್ಲಿ ಹಳಿಯಾಳ ಪಟ್ಟಣ ಹಾಗೂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮತ್ತು ಹುಬ್ಬಳ್ಳಿಯ ಕೆಲವು ಕಡೆ ಮನೆ ಕಳ್ಳತನ ಮಾಡಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು 13 ಲಕ್ಷ ರೂ. ಬೆಲೆ ಭಾಳುವ ಚಿನ್ನಾಭರಣ ಹಾಗೂ ಕಳುವಿಗೆ ಬಳಸುತ್ತಿದ್ದ ವಸ್ತುಗಳೊಂದಿಗೆ ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಹಳಿಯಾಳ:- ಕಳೆದ 18 ತಿಂಗಳ ಅವಧಿಯಲ್ಲಿ ಹಳಿಯಾಳ ಪಟ್ಟಣ ಹಾಗೂ ತಾಲೂಕಿನ ಕೆಲವು ಗ್ರಾಮಗಳಲ್ಲಿ … [Read more...] about ಮನೆ ಕಳ್ಳತನ;ಆರೋಪಿಗಳ ಬಂಧನ
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ



