ಹಳಿಯಾಳ:- ಮಾದಕ ದೃವ್ಯ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪಡೆ ಸಂಘಟನೆಯ ಹಳಿಯಾಳ ಘಟಕ ಆಗ್ರಹಿಸಿದೆ.ಕರವೇ ಸಿಂಹಸೇನೆ ಪಡೆಯ ಅಧ್ಯಕ್ಷ ಕೃಷ್ಣಾ ಹುಲಸ್ವಾರ ನೇತೃತ್ವದಲ್ಲಿ ಹಳಿಯಾಳ ಪಿಎಸ್ಐ ಯಲ್ಲಾಲಿಂಗ ಕುನ್ನೂರ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಯವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದಲ್ಲೂ ಮಾದಕ ದೃವ್ಯ, ಗಾಂಜಾ ಮಾರಾಟ ಮಾಡುವವರ ಹಾಗೂ ಸೇವನೆ ಮಾಡುವವರ ಮೇಲೆ ಕಠಿಣ ಕಾನೂನು … [Read more...] about ಮಾದಕ ದೃವ್ಯ ಮಾರಾಟ ಮತ್ತು ಸೇವನೆಗೆ ಕಡಿವಾಣ ಹಾಕಿ- ಕರವೇ ಸಿಂಹಸೇನೆ ಪಡೆ ಆಗ್ರಹ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಜ್ಯಸಭಾ ಸದಸ್ಯ ದಿ. ಅಶೋಕ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ
ಹಳಿಯಾಳ :- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನಕ್ಕೆ ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ದಿ.ಅಶೋಕ್ ಗಸ್ತಿ ಅವರು ಅತ್ಯಂತ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ ಎಂದರು.ಈ ಸಂದರ್ಭದಲ್ಲಿ ಹಳಿಯಾಳ … [Read more...] about ರಾಜ್ಯಸಭಾ ಸದಸ್ಯ ದಿ. ಅಶೋಕ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ
ಶಾಸಕ ಆರ್ ವಿ ದೇಶಪಾಂಡೆ ವಿರುದ್ದ ಸುಳ್ಳು ಹೇಳಿಕೆಗಳನ್ನು ಮಾಡುವುದನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಬಿಡಲಿ- ಬ್ಲಾಕ್ ಕಾಂಗ್ರೆಸ್ ಎಚ್ವರಿಕೆ.
ಹಳಿಯಾಳ:- ಹಳಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ ಅವರ ಕುರಿತು ಸುಳ್ಳು ಹೇಳಿಕೆಗಳನ್ನು ನೀಡುವುದು ಹಾಗೂ ವಿನಾಕಾರಣ ಟಿಕೆ ಮಾಡುವ ಪ್ರವೃತ್ತಿಯನ್ನು ಮಾಜಿ ಶಾಸಕ ಸುನೀಲ್ ಹೆಗಡೆ ನಿಲ್ಲಿಸಲಿ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಶಾಸಕ ಆರ್ ವಿ ದೇಶಪಾಂಡೆ ವಿರುದ್ದ ಸುಳ್ಳು ಹೇಳಿಕೆಗಳನ್ನು ಮಾಡುವುದನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಬಿಡಲಿ- ಬ್ಲಾಕ್ ಕಾಂಗ್ರೆಸ್ ಎಚ್ವರಿಕೆ.
ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.
ಹಳಿಯಾಳ:- ಕೇಂದ್ರ ಸರ್ಕಾರ ಸರ್ಕಾರಕ್ಕೆ ತಿದ್ದುಪಡಿ ತಂದು ಎಂಟನೇ ಪರಿಚ್ಚೇದದಲ್ಲಿರುವ 22 ಭಾಷೆಗಳನ್ನೂ ಅಧಿಕೃತ ಸಂಪರ್ಕ ಭಾಷೇಗಳನ್ನಾಗಿ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಗ್ರಹಿಸಿದೆ.ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಹಿಂದಿ ದಿವಸ ವಿರೊಧಿಸಿ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.ಮನವಿಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಂತೆಯೇ ಉಳಿದ … [Read more...] about ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.
ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡುವಂತೆ ಶಾಸಕ ಆರ್ ವಿ ದೇಶಪಾಂಡೆ ಆಗ್ರಹ
ಹಳಿಯಾಳ:- ಕೋವಿಡ-19 ಹಿನ್ನಲೆಯಲ್ಲಿ ಮರು ನೇಮಕವಾಗದ ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡಿ ಅವರ ಸೇವೆಯನ್ನು ಮುಂದುವರೆಸಿ ಅವರ ಕಷ್ಟಗಳಿಗೆ ಸ್ಪಂದಿಸಬೇಕೆಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೇಶಪಾಂಡೆ ಕರ್ನಾಟಕ ರಾಜ್ಯದ 429 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಾರ್ಯ … [Read more...] about ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡುವಂತೆ ಶಾಸಕ ಆರ್ ವಿ ದೇಶಪಾಂಡೆ ಆಗ್ರಹ




