• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ

November 18, 2017 by Sachin Hegde Leave a Comment

ಹಳಿಯಾಳ: ದಿ.16 ರಂದು ಹಳಿಯಾಳದಲ್ಲಿ ನಡೆದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮರಾಠಾ ಸಮಾಜದವರಾದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನಿಸಿದ್ದು  ಹಾಗೂ ಪ್ರಚಾರಾರ್ಥವಾಗಿ ಹಾಕಿರುವ ಅವರ ಫ್ಲೆಕ್ಸ್ ಹಾಗೂ ಬ್ಯಾನರ್‍ಗಳನ್ನು ತೆಗೆದು, ಹರಿದು ಹಾಕಿದ್ದನ್ನು  ಹಳಿಯಾಳ  ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ತೀವೃವಾಗಿ ಖಂಡಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್‍ನ ತಾಲೂಕಾಧ್ಯಕ್ಷ … [Read more...] about ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ

ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

November 18, 2017 by Sachin Hegde Leave a Comment

ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು.  ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.  ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್‍ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ

November 17, 2017 by Sachin Hegde Leave a Comment

ಹಳಿಯಾಳ:-ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ … [Read more...] about ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ

ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು

November 17, 2017 by Sachin Hegde Leave a Comment

ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು

ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ

November 16, 2017 by Sachin Hegde Leave a Comment

ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್‍ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು.  ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,625 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar