ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ … [Read more...] about ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಕಾರವಾರ: ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 07, 2018 ರ ಭಾನುವಾರ ಪರೀಕ್ಷೆಗಳು ನೆಡೆಯಲಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ 05,2017 ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. … [Read more...] about ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ


