ಹಳಿಯಾಳ:-ಲಕ್ಷಾಂತರ ಹಿಂದೂ, ಕ್ರೈಸ್ತರ ಹತ್ಯೆ ನಡೆಸಿದ್ದು ಮತ್ತು ಬಲವಂತವಾಗಿ ಮತಾಂತರ ಮಾಡಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಿಂದುಪರ ಸಂಘಟನೆಗಳು ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ ಟಿಪ್ಪುವಿಗೆ ಅಧಿಕಾರ ಸಿಕ್ಕಿದ ಕೂಡಲೇ ರಾಜ್ಯದ ಅನೇಕ ಊರುಗಳ ಹಿಂದೂ ಹೆಸರುಗಳನ್ನು ಅಳಿಸಿ, ಇಸ್ಲಾಮಿ ಹೆಸರನ್ನು … [Read more...] about ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಹಳಿಯಾಳ:ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಇಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬೆಂಗಳೂರೇತರ ವಿಭಾಗ ಮಟ್ಟದ ಅಂತರ ಕಾಲೇಜುಗಳ ನೆಟ್ಬಾಲ್ ಪಂದ್ಯಾವಳಿಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿ ಸಾಧನೆ ಮಾಡಿದ್ದಾರೆಂದು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಸ್. ಯಳ್ಳೂರ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ … [Read more...] about ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ವೀರಶೈವ-ಲಿಂಗಾಯತ ಸಮಾಜ ಬುದ್ಧಿವಂತ, ಕ್ರಿಯಾಶೀಲ, ಸಮಾಜವಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ. ಕಾಂಗ್ರೇಸ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟ ಪಕ್ಷವಾಗಿದ್ದು ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಖಾಜಿಗಲ್ಲಿಯಲ್ಲಿರುವ ಶ್ರೀ ದುರುದುಂಡೆಶ್ವರ ಮಟ್ಟಕ್ಕೆ ಪ್ರವಾಸೋದ್ಯಮ ಇಲಾಖೆ ಯೋಜನೆ ಅಡಿ 50 … [Read more...] about ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ



