• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ

November 4, 2017 by Sachin Hegde Leave a Comment

ಹಳಿಯಾಳ:-ಲಕ್ಷಾಂತರ ಹಿಂದೂ, ಕ್ರೈಸ್ತರ ಹತ್ಯೆ ನಡೆಸಿದ್ದು ಮತ್ತು ಬಲವಂತವಾಗಿ ಮತಾಂತರ ಮಾಡಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಿಂದುಪರ ಸಂಘಟನೆಗಳು ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ ಟಿಪ್ಪುವಿಗೆ ಅಧಿಕಾರ ಸಿಕ್ಕಿದ ಕೂಡಲೇ ರಾಜ್ಯದ ಅನೇಕ ಊರುಗಳ ಹಿಂದೂ ಹೆಸರುಗಳನ್ನು ಅಳಿಸಿ, ಇಸ್ಲಾಮಿ ಹೆಸರನ್ನು … [Read more...] about ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

November 4, 2017 by Sachin Hegde Leave a Comment

ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ

ನೆಟ್‍ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ

November 3, 2017 by Sachin Hegde Leave a Comment

ಹಳಿಯಾಳ:ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಇಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬೆಂಗಳೂರೇತರ ವಿಭಾಗ ಮಟ್ಟದ ಅಂತರ ಕಾಲೇಜುಗಳ ನೆಟ್‍ಬಾಲ್ ಪಂದ್ಯಾವಳಿಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿ ಸಾಧನೆ ಮಾಡಿದ್ದಾರೆಂದು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಸ್. ಯಳ್ಳೂರ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ … [Read more...] about ನೆಟ್‍ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ

ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ

November 3, 2017 by Sachin Hegde Leave a Comment

ಹಳಿಯಾಳ: ವೀರಶೈವ-ಲಿಂಗಾಯತ ಸಮಾಜ ಬುದ್ಧಿವಂತ, ಕ್ರಿಯಾಶೀಲ, ಸಮಾಜವಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ. ಕಾಂಗ್ರೇಸ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟ ಪಕ್ಷವಾಗಿದ್ದು ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಖಾಜಿಗಲ್ಲಿಯಲ್ಲಿರುವ ಶ್ರೀ ದುರುದುಂಡೆಶ್ವರ ಮಟ್ಟಕ್ಕೆ ಪ್ರವಾಸೋದ್ಯಮ ಇಲಾಖೆ ಯೋಜನೆ ಅಡಿ 50 … [Read more...] about ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ

ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ

November 3, 2017 by Sachin Hegde Leave a Comment

ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,632 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar